1. Home
  2. Author Blogs

Author: DCG Kannada

DCG Kannada

Murder case: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ಅಪಘಾತದ ಕಥೆ ಕಟ್ಟಿದ್ದ ಹೆಂಡತಿ! ಈಗ ಅನಾಥವಾಯ್ತು ನಾಲ್ಕು ವರ್ಷದ ಮಗು!

Murder case: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ಅಪಘಾತದ ಕಥೆ ಕಟ್ಟಿದ್ದ ಹೆಂಡತಿ! ಈಗ ಅನಾಥವಾಯ್ತು ನಾಲ್ಕು ವರ್ಷದ ಮಗು!

ಗದಗ : ಮಾಜಿ ಪ್ರಿಯಕರನ ಜೊತೆ ಸೇರಿ ಪತಿಗೆ ಚಿಕನ್ ಮಸಾಲ ತಿನ್ನಿಸಿ ಕೊಲೆ ಮಾಡಿ (Murder case) ಅಪಘಾತದ ಕಥೆ ಕಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಈ ಪ್ರಕರಣವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದು, ಇಬ್ಬರು

Read More
Astrology: ಈ ರಾಶಿಯವರಿಗೆ ಇಂದು ಭಾರೀ ಅದೃಷ್ಟ!

Astrology: ಈ ರಾಶಿಯವರಿಗೆ ಇಂದು ಭಾರೀ ಅದೃಷ್ಟ!

ಮೇಷ ರಾಶಿ:ಇಂದು ನಿಮಗೆ ಖಂಡಿತ ವಾಗಿಯೂ ಫಲಪ್ರದವಾಗಲಿದೆ. ಕೆಲಸದ ಸ್ಥಳದಲ್ಲಿ ಲಾಭದ ಅವಕಾಶಗಳನ್ನು ಪಡೆಯುವುದನ್ನು ಮುಂದುವರಿಸುತ್ತೀರಿ, ಇದರಿಂದಾಗಿ ನಿಮ್ಮ ಸಂಪತ್ತನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology ವೃಷಭ ರಾಶಿ: ಪಾಲುದಾರಿಕೆಯಲ್ಲಿ ನಡೆಯುತ್ತಿರುವ ವ್ಯಾಪಾರದಿಂದ ಲಾಭ ಪಡೆಯುತ್ತೀರಿ. ಇಂದು ಕೆಲವು ಹೊಸ ಸವಾಲುಗಳನ್ನು

Read More
Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

Actor Darshan: ಗಳಗಳನೆ ಕಣ್ಣೀರಿಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ (Actor Darshan) ಅವರನ್ನು ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಶನಿವಾರ ಬಳ್ಳಾರಿ ಜೈಲಿನಲ್ಲಿ ದರ್ಶನ್ (Actor Darshan) ರನ್ನು ಸಂದರ್ಶಕರ ಕೊಠಡಿಯಲ್ಲಿ

Read More
Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

Muda case: ನಾಳೆ ಸಿಎಂ ಸಿದ್ದರಾಮಯ್ಯ‌ ಹಣೆಬರಹ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿಗಳ ವಿರುದ್ಧದ ಆರೋಪ ಪ್ರಕರಣದಲ್ಲಿ (Muda case) ಸಂಪುಟದ ಸಲಹೆ ಒಪ್ಪಬೇಕಿಲ್ಲ. ಮಂತ್ರಿಗಳನ್ನು ಸಿಎಮ್ಮೆ ಆಯ್ಕೆಮಾಡಿರುವಾಗ ಅಂಥ ಸಂಪುಟದ ನಿರ್ಣಯ, ಸಲಹೆಯನ್ನು ರಾಜ್ಯಪಾಲರು ಒಪ್ಪಬೇಕಾಗಿಲ್ಲ ಎಂದು ರಾಜ್ಯಪಾಲರ ಪರ ಸಾಲಿಸಿಟರ್ ಜನ ರಲ್ ತುಷಾರ್ ಮೆಹ್ರಾ ಪ್ರಬಲವಾಗಿ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್

Read More
Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ

ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ

Read More
Food quality: ಆಹಾರ ಸುರಕ್ಷತೆ, ಗುಣಮಟ್ಟ ಪರಿಶೀಲನೆ.. ಬೀದಿ ಬದಿ ಅಂಗಡಿಗಳ ಆಹಾರ ಗುಣಮಟ್ಟ ತಪಾಸಣೆ

Food quality: ಆಹಾರ ಸುರಕ್ಷತೆ, ಗುಣಮಟ್ಟ ಪರಿಶೀಲನೆ.. ಬೀದಿ ಬದಿ ಅಂಗಡಿಗಳ ಆಹಾರ ಗುಣಮಟ್ಟ ತಪಾಸಣೆ

ಮುದ್ದೇಬಿಹಾಳ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಶನಿವಾರ ಪಟ್ಟಣದ ವಿವಿಧ ಬೀದಿ ಬದಿ ಅಂಗಡಿಗಳಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ತಪಾಸಣೆಯನ್ನು ನಡೆಸಲಾಯಿತು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ತಪಾಸಣೆ ನಡೆಸಿದ ಮಾಹಿತಿ ನೀಡಿದ ಆಹಾರ ಸುರಕ್ಷತಾ ಅಧಿಕಾರಿ ಶಂಕರಗೌಡ

Read More
Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

Crime news: ಕೋಳೂರು ಕ್ರಾಸ್‌ನಲ್ಲಿ ಉದ್ಯಮಿಯ ಸುಲಿಗೆ.. ಆರೋಪಿಗಳ ಬಂಧನ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಕ್ರಾಸ್‌ನಲ್ಲಿ ಕೊಲ್ಹಾಪುರದ ಉದ್ಯಮಿಯೊಬ್ಬರ ಕಾರು ಅಡ್ಡಗಟ್ಟಿ ಹಣ,ಚಿನ್ನಾಭರಣ ದೋಚಿದ್ದ ಆರೋಪಿತರನ್ನು ಶನಿವಾರ ಇಲ್ಲಿನ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಕೊಲ್ಹಾಪುರದ ಉದ್ಯಮಿ ಅಶೋಕ ಕುಲಕರ್ಣಿ ಎಂಬುವರು ಆ.29 ರಂದು ಮುದ್ದೇಬಿಹಾಳದಿಂದ ತಂಗಡಗಿ ಕಡೆಗೆ

Read More
Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಮುದ್ದೇಬಿಹಾಳ : ಭಕ್ತಾದಿಗಳ ಸಹಾಯ, ದಾನಿಗಳ ನೆರವಿನಿಂದ ಅಂದಾಜು 70 ಲಕ್ಷ ವೆಚ್ಚದಲ್ಲಿ ಜಾತ್ರೆಗೆ ಬರುವ ಭಕ್ತರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಸತಿ ಕೊಠಡಿಗಳನ್ನು ಹೊಂದಿರುವ ಯಾತ್ರಿ ನಿವಾಸ ನಿರ್ಮಾಣ ಮಾಡಿದ್ದೇವೆ. ಕಮೀಟಿಯ ಅಧಿಕಾರ ವಹಿಸಿಕೊಂಡ ಒಂದೇ ವರ್ಷದಲ್ಲಿ ಭಕ್ತಾದಿಗಳಿಗೆ ಯಾತ್ರಿ ನಿವಾಸವನ್ನು ಮುಕ್ತಗೊಳಿಸಿದ್ದೇವೆ ಎಂದು ಕುಂಟೋಜಿ ದೇವಸ್ಥಾನ ಕಮೀಟಿಯ

Read More
Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

Muda site: ಕಾಂಗ್ರೆಸ್ ನಿಂದ ರಾಜಭವನ ಚಲೋ.. ಮೋದಿ ಕಾ ಕೈಗೊಂಬೆ ಎಂದು ರಾಜ್ಯಪಾಲರಿಗೆ ವ್ಯಂಗ್ಯ..

ಬೆಂಗಳೂರು : ಮೂಡಾ ಸೈಟು (Muda site) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ‌ ಅವರ ಪಾತ್ರ ಇರುವ ಕುರಿತು ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯ ಖಂಡಿಸಿ ಕಾಂಗ್ರೆಸ್ ರಾಜ್ ಭವನ್ ಚಲೋ ನಡೆಸಿತು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ:

Read More
Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

Education: ಗಣಿತವು ಮಕ್ಕಳ ಸೃಜನಾತ್ಮಕತೆ ಗುರುತಿಸುತ್ತದೆ : ಮಲ್ಲಿಕಾರ್ಜುನ ಕಮ್ಮಾರ

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮುದಾಯ ಹಾಗೂ ಅಕ್ಷರ ಫೌಂಡೇಶನ್, ಗ್ರಾಮ ಪಂಚಾಯತ ನಂದವಾಡಗಿ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯತ ನಂದವಾಡಗಿ ಮಟ್ಟದ ಶಾಲಾ

Read More