1. Home
  2. Author Blogs

Author: DCG Kannada

DCG Kannada

Vijay: ಖ್ಯಾತ ನಟ ರಾಜಕೀಯಕ್ಕೆ‌ ಎಂಟ್ರಿ.. ಸ್ವಂತ ಪಕ್ಷದ ಧ್ವಜ, ಚಿಹ್ನೆ ಅನಾವರಣ.. (ವಿಡಿಯೋ ನೋಡಿ)

Vijay: ಖ್ಯಾತ ನಟ ರಾಜಕೀಯಕ್ಕೆ‌ ಎಂಟ್ರಿ.. ಸ್ವಂತ ಪಕ್ಷದ ಧ್ವಜ, ಚಿಹ್ನೆ ಅನಾವರಣ.. (ವಿಡಿಯೋ ನೋಡಿ)

ಚೆನ್ನೈ: ತಮಿಳುನಾಡು ರಾಜಕೀಯಕ್ಕೆ‌ ಅಧಿಕೃತವಾಗಿ ಮತ್ತೊಬ್ಬ ಖ್ಯಾತ ನಟ ( Vijay)ಎಂಟ್ರಿಯಾಗಿದ್ದು, ಇಂದು ಅಧಿಕೃತವಾಗಿ ಪಕ್ಷದ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಿದ್ದಾರೆ. Join Our Telegram: https://t.me/dcgkannada ಹೌದು, ನಟ ವಿಜಯ್ (Vijay) ಇಂದು ತಮ್ಮ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು

Read More
Rain update: ಭಾರೀ ಮಳೆ.. 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ..

Rain update: ಭಾರೀ ಮಳೆ.. 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ..

ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಇನ್ನಷ್ಟು ಅಬ್ಬರಿಸಲಿದ್ದಾನೆ (Rain update) ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. Join Our telegram: https://t.me/dcgkannada ಇಂದಿನಿಂದ ಆಗಸ್ಟ್ 27ರವರೆಗೆ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ

Read More
Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

Rishab shetty: ರಿಷಬ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ..! ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ..

ಬೆಂಗಳೂರು: ಬಾಲಿವುಡ್ ಸಿನಿಮಾಗಳ ವಿಮರ್ಶೆ ಮಾಡುವ ಮೂಲಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab shetty) ಭಾರೀ ಆಕ್ರೋಶಕ್ಕೆ ತುತ್ತಾಗಿದ್ದಾರೆ. Join Our Telegram: https://t.me/dcgkannada 'ವಿಶೇಷವಾಗಿ ಕೆಲವು ಬಾಲಿವುಡ್ ಸಿನಿಮಾಗಳು ಭಾರತದ ನೆಗೆಟಿವ್ ಅಂಶಗಳನ್ನು ತೋರಿಸಿ, ಆತಾರಾಷ್ಟ್ರೀಯ ಫಿಲ್ಡ್ ಫೆಸ್ಟಿವಲ್‌ಗಳಿಗೆ ಹೋಗಿ ರೆಡ್ ಕಾರ್ಪೆಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡು

Read More
Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ಬೆಂಗಳೂರು: ನಿಖರ ಭವಿಷ್ಯ ಹೇಳುವ ಮೂಲಕ ಹೆಸರು ವಾಸಿಯಾಗಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (kodimathad shree) ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. Join Our Telegram: https://t.me/dcgkannada ಈ ಬಾರಿ ಅವರು ನುಡಿದಿರುವ ಭವಿಷ್ಯದಲ್ಲಿ ಮನುಕುಲವನ್ನೇ ನಡುಗಿಸುವಂತಿದೆ. ಹೌದು, ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು

Read More
CM race: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಚಿವ ಡಾ. ಜಿ. ಪರಮೇಶ್ವರ್

CM race: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಒಂದು ವೇಳೆ ರಾಜೀನಾಮೆ ನೀಡಿದರೆ ಮುಂದಿನ‌ ಸಿಎಂ ಯಾರು ಎಂಬ ಪ್ರಶ್ನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. (CM race) Join Our Telegram: https://t.me/dcgkannada ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ

Read More
Viral video: ಭಾರತ ಬಂದ್ ವೇಳೆ ಜಿಲ್ಲಾಧಿಕಾರಿಗೆ ಬಿತ್ತು  ಲಾಠಿ ಏಟು..! ವಿಡಿಯೋ ವೈರಲ್

Viral video: ಭಾರತ ಬಂದ್ ವೇಳೆ ಜಿಲ್ಲಾಧಿಕಾರಿಗೆ ಬಿತ್ತು ಲಾಠಿ ಏಟು..! ವಿಡಿಯೋ ವೈರಲ್

ಪಟನಾ: ಎಸ್ಸಿ, ಎಸ್ಟಿ ಒಳಮೀಸಲಿನಲ್ಲಿ ಕೆನೆಪದರ ಇರಬೇಕು ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯದ ವಿರುದ್ದ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ವೇಳೆ ಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಇಲ್ಲಿ ಲಾಠಿ ಪ್ರಹಾರ ನಡೆಸಿದ್ದು, ಆಕಸ್ಮಿಕವಾಗಿ ಜಿಲ್ಲಾಧಿಕಾರಿಗೂ ಲಾಠಿ ಬೀಸಿದ್ದಾರೆ. (Viral video) ಪ್ರತಿಭಟನೆಯ ಅಂಗವಾಗಿ ಜನನಿಬಿಡ ರಸ್ತೆಯಲ್ಲಿ

Read More
Astrology: ನೀವೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿ.. ದಿನ ಭವಿಷ್ಯ; ಗುರುವಾರ, ಆಗಸ್ಟ್ 22, 2024, ದೈನಂದಿನ ರಾಶಿ ಭವಿಷ್ಯ

Astrology: ನೀವೂ ಅನ್ಯಾಯದ ವಿರುದ್ಧ ಧ್ವನಿ ಎತ್ತಿ.. ದಿನ ಭವಿಷ್ಯ; ಗುರುವಾರ, ಆಗಸ್ಟ್ 22, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆರ್ಥಿಕ ರಂಗದವರಿಗೆ ಇಂದು ಮಿಶ್ರ ದಿನವಾಗಿರುತ್ತದೆ. ಕುಟುಂಬದ ಸದಸ್ಯರಿಗಾಗಿ ನಿಮ್ಮ ಬಿಡುವಿಲ್ಲದ ದಿನಚರಿಯಿಂದ ಸ್ವಲ್ಪ ಸಮಯವನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು. Astrology) ವೃಷಭ ರಾಶಿ: ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಉತ್ತಮ ವಾಗಿರುತ್ತದೆ.ನಿಮ್ಮ ಆರ್ಥಿಕ ಸ್ಥಿತಿಯು ಮತ್ತಷ್ಟು ಅಭಿವೃದ್ಧಿ ಪಡೆಯುತ್ತದೆ.(ಭಕ್ತಿಯಿಂದ ಶ್ರೀ

Read More
Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

Sperm collection: ಹಾಸಿಗೆ ಹಿಡಿದ ಪತಿಯ ವೀರ್ಯ ಸಂಗ್ರಹಕ್ಕೆ ಕೋರ್ಟ್ ಅನುಮತಿ!

ಕೊಚ್ಚಿ: ಸಂತಾನ ಪಡೆಯುವ ಮುನ್ನವೇ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಹಾಸಿಗೆ ಹಿಡಿದಿರುವ ಪತಿಯ ವೀರ್ಯ (Sperm collection) ವನ್ನು ವೈದ್ಯಕೀಯ ವಿಧಾನದಲ್ಲಿ ಸಂಗ್ರಹಿಸಲು ಕೇರಳ ಹೈಕೋರ್ಟ್ ಅನುಮತಿಸಿದೆ. ಕೃತಕ ಗರ್ಭ ಧಾರಣೆ ಉದ್ದೇಶಕ್ಕಾಗಿ ಅದನ್ನು ಸಂಗ್ರಹಿಸಿಡಲು ಅನುಮತಿ ನೀಡಬೇಕೆಂಬ ಪತ್ನಿಯ ಬೇಡಿಕೆಗೆ ಕೋರ್ಟ್ ಸಮ್ಮತಿಸಿದೆ. ತನ್ಮೂಲಕ ಮರಣ ಶಯ್ಕೆಯಲ್ಲಿರುವ

Read More
Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

Vijayawad blast: ಕಂಪನಿಯಲ್ಲಿ ಸ್ಫೋಟ.. 17 ಜನರ ದುರ್ಮರಣ ಸಾವು, 41 ಜನರಿಗೆ ಗಾಯ

ವಿಜಯವಾಡ: ಫಾರ್ಮಾ ಕಂಪನಿ ಸ್ಫೋಟಗೊಂಡು (Vijayawada blast) 17 ಜನರು ಸಾವನ್ನಪ್ಪಿದ್ದು, 41 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿ ಬುಧವಾರ ಸಂಭವಿಸುದೆ. Join Our Telegram: https://t.me/dcgkannada ಎಸೆನ್ಸಿಯಾ ಎಂಬ ಫಾರ್ಮಾ ಕಂಪನಿಯ ಘಟಕದಲ್ಲಿ ಈ ಘಟನೆ ಸಂಭವಿಸಿದೆ. ಮೊದಲು

Read More
Congress vs BJP: ಇಂದು ‘ಕೈ’ ಶಾಸಕಾಂಗ ಸಭೆ.. BJP ಹೋರಾಟ

Congress vs BJP: ಇಂದು ‘ಕೈ’ ಶಾಸಕಾಂಗ ಸಭೆ.. BJP ಹೋರಾಟ

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯು ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸಿಎಂ ಬೆಂಬಲಕ್ಕೆ ಶಾಸಕರು ನಿರ್ಣಯ ಮಂಡಿಸಿ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ಏತನ್ಮಧ್ಯೆ, ರಾಜ್ಯಪಾಲರಿಗೆ ಕಾಂಗ್ರೆಸ್ ಅವಮಾನ ಮಾಡಿದ್ದನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. (Congress

Read More