ಸಮಾಜ ಸುಧಾರಣೆಗೆ ನೂಲಿ ಚಂದಯ್ಯ ಕೊಡುಗೆ ಅಪಾರ: ತಹಶೀಲ್ದಾರ್ ನಿಂಗಪ್ಪ ಬಿರಾದರ
ಹುನಗುಂದ: ನೂಲಿ ಚಂದಯ್ಯನವರು 12ನೇ ಶತಮಾನದ ದಾರ್ಶನಿಕ, ಬಸವಾದಿ ಶರಣರ ಸಮೂಹದ ವಚನಕಾರರಾಗಿದ್ದು, ತಮ್ಮ ವಚನದ ಮೂಲಕ ಸಮಾಜ ಸುಧಾರಣೆಗೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ ಎಂದು ತಹಶೀಲ್ದಾರ್ ನಿಂಗಪ್ಪ ಬಿರಾದರ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada ಪಟ್ಟಣದ ತಹಶೀಲ್ದಾರ್ ಸಭಾಭವನದಲ್ಲಿ ಸೋಮವಾರ ತಾಲೂಕಾಡಳಿತದಿಂದ
Read More