1. Home
  2. Author Blogs

Author: DCG Kannada

DCG Kannada

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ

Read More
ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ದೊಡ್ಡಬಳ್ಳಾಪುರ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಶ್ರಮ ಪಟ್ಟು ಉತ್ತಮ ಅಂಕಗಳನ್ನು ಪಡೆದರೂ ಅರ್ಹತೆಗೆ ತಕ್ಕ ಉದ್ಯೋಗ ದೊರಕುತ್ತಿಲ್ಲ ಎಂಬ ಆಕ್ರೋಶ ಯುವ ಸಮುದಾಯದ್ದಾಗಿದೆ. ಇದು ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾದರು, ಯುವ ಸಮುದಾಯದ ಅಳಲು ಕೇಳುವವರು ಇಲ್ಲವಾಗಿದೆ. ಇದಕ್ಕೆ

Read More
Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

ದೆಹಲಿ: ನಜಾಫ್‌ಗಢ ಪ್ರದೇಶದಲ್ಲಿ ಮಹಿಳೆಯೊಬ್ಬಳನ್ನು ತನ್ನ ಫಿಯಾನ್ಸಿ ಮತ್ತು ಆತನ ಸ್ನೇಹಿತನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆ (Mother murder) ಮಾಡಿರುವ ಘಟನೆ ಸಂಭವಿಸಿದೆ. ಆರೋಪಿಗಳನ್ನು ಮೋನಿಕಾ, ನರೇಲಾ ನಿವಾಸಿ ನವೀನ್ ಕುಮಾರ್ ಮತ್ತು ಆತನ ಸ್ನೇಹಿತ ಹರಿಯಾಣದ ಸೋನಿಪತ್‌ನ ಯೋಗೇಶ್ ಅಲಿಯಾಸ್ ಯೋಗಿ ಎಂದು ಗುರುತಿಸಲಾಗಿದೆ. ಸದ್ಯ,

Read More
Suicide news: ಸಾಲಗಾರರ ಕಿರುಕುಳ: ದಂಪತಿ ಆತ್ಮಹತ್ಯೆ

Suicide news: ಸಾಲಗಾರರ ಕಿರುಕುಳ: ದಂಪತಿ ಆತ್ಮಹತ್ಯೆ

ಚಾಮರಾಜನಗರ: ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ (Suicide news) ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಸಂಭವಿಸಿದೆ. Join Our Telegram: https://t.me/dcgkannada ಕೊಳ್ಳೇಗಾಲದ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದ ಬೀದಿಯಲ್ಲಿ ವಾಸವಿದ್ದ ಪಿ.ಆರ್. ನಾಗೇಶ್ (55) ಹಾಗೂ ಸತ್ಯಲಕ್ಷ್ಮೀ (44) ಸಾಲಬಾಧೆ ತಾಳಲಾರದೆ ಭಾನುವಾರ ನಸುಕಿನಲ್ಲಿ ನೇಣಿಗೆ

Read More
Karnataka politics: ಇಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಹೋಲ್‌ಸೇಲ್ ದೊಂಬರಾಟ..!

Karnataka politics: ಇಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಹೋಲ್‌ಸೇಲ್ ದೊಂಬರಾಟ..!

ಬೆಂಗಳೂರು : ಮೂಡಾ ಹಗರಣ (Muda Case)ದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ( Siddaramaiah) ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಇಂದು ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್‌ ಕೂಡ ಪ್ರತಿಭಟನೆ

Read More
Astroloy: ಆಸ್ತಿ ವಿಚಾರವಾಗಿ ಇರುವ ನಿಮ್ಮ ಸಮಸ್ಯೆಗೆ ತಿಲಾಂಜಲಿ.. ದಿನ ಭವಿಷ್ಯ: ಸೋಮವಾರ, ಆಗಸ್ಟ್ 19, 2024, ದೈನಂದಿನ ರಾಶಿ ಭವಿಷ್ಯ

Astroloy: ಆಸ್ತಿ ವಿಚಾರವಾಗಿ ಇರುವ ನಿಮ್ಮ ಸಮಸ್ಯೆಗೆ ತಿಲಾಂಜಲಿ.. ದಿನ ಭವಿಷ್ಯ: ಸೋಮವಾರ, ಆಗಸ್ಟ್ 19, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ವೃತ್ತಿಯಲ್ಲಿ ಲಾಭದಾಯಕ.ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವಿರಿ. ಹಣದ ವಿಷಯದಲ್ಲಿ ದುರಾಸೆಯ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸಿ.ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಗಳಲ್ಲಿ ಯಶಸ್ವಿ ಯಾಗುತ್ತೀರಿ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.) Astrology. ವೃಷಭ ರಾಶಿ: ನಿಮ್ಮ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರಿಗಳು ವಿಶೇಷ ಲಾಭವನ್ನು ಪಡೆಯುವ

Read More
Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ (Cement Garlic) ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ

Read More
Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ (Rape case) ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ. ಹೌದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ (Rape case) ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಸಂಭವಿಸಿದೆ. Join Our

Read More
Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮೈಸೂರು: ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ ಆದ ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು (68) ಅವರು ನಿಧನ (Death news) ಹೊಂದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ. ಗ್ಯಾಂಗ್ರೀನ್​​ನಿಂದ ಗುಣಮುಖರಾಗಿದ್ದ

Read More
Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

Muda Case: ಯೂಟರ್ನ್ ಹೊಡೆದ ಕೇಂದ್ರ ಸಚಿವ HD ಕುಮಾರಸ್ವಾಮಿ?

ಬೆಂಗಳೂರು:‌ ಮುಡಾ ಹಗರಣಕ್ಕೆ (Muda Case) ಸಂಬಂಧಿಸಿದಂತೆ ರಾಜೀನಾಮೆ ಕೊಡಿ ಅಂತ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಹೇಳಲ್ಲ ಕೊಡ್ತಾರೆ ಅಂತ ನಿರೀಕ್ಷೆಯನ್ನೂ ಮಾಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಫೋಟಕ ಹೇಳಿಕೆ ನೀಡಿದ್ದಾರೆ. Join Our Telegram: https://t.me/dcgkannada ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

Read More