1. Home
  2. Author Blogs

Author: DCG Kannada

DCG Kannada

Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ದೊಡ್ಡಬಳ್ಳಾಪುರ: ಟೋಲ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಸರಣಿ ಅಪಘಾತ (Accident) ಸಂಭವಿಸಿ ವಾಹನ ಸವಾರರು ಪರದಾಡುವಂತಾಗಿರುವ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯ ರೈಲ್ವೇ ಮೇಲ್ ಸೇತುವೆ ಬಳಿ ಸಂಭವಿಸಿದೆ. ಇಂದು ಬೆಳಗ್ಗೆ ಏಕಾಏಕಿ ಯಾವುದೇ ಮುಂಜಾಗ್ರತೆ ಕ್ರಮಕೈಗೊಳ್ಳದೆ, ಮೇಲ್ ಸೇತುವೆ ಮೇಲೆ ಟೆಂಪೋ ನಿಲ್ಲಿಸಿಕೊಂಡು, ರಸ್ತೆ ಬದಿಗೆ ಸಿಮೆಂಟ್ ಬಳಿಯಲ್ಲು

Read More
Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

Viral news: ಕಸ ಗುಡಿಸುವನ ಬಳಿ ಇದೆ ಕೋಟಿ ಕೋಟಿ ಆಸ್ತಿ..!

ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಜಿಲ್ಲೆಯ ನೈರ್ಮಲ್ಯ ಕಾರ್ಮಿಕ ಸಂತೋಷ್ ಜೈಸ್ವಾಲ್ ಎಂಬುವವರ ಬಳಿ ಕೋಟಿ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾನೆ ಎಂದು ತಿಳಿದುಬಂದಿದ್ದು, ಈತನ ಸುದ್ದಿ ವೈರಲ್ (Viral news) ಆಗಿದೆ. ಜೈಸ್ವಾಲ್ ನಕಲಿ ದಾಖಲೆಯೊಂದಿಗೆ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾನೆ. ಅಲ್ಲದೇ, ಆತನ ಬಳಿ ಇನ್ನು ಅನೇಕ

Read More
DK Shivakumar : ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ

DK Shivakumar : ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ

ಬೆಂಗಳೂರು : ರಾಜ್ಯಪಾಲರು ವಿವಾದವೇ ಅಲ್ಲದ ವಿಚಾರವನ್ನು ವಿವಾದ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ

Read More
Bike Wheeling: ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್.. ಪುಂಡರಿಗೆ ಪಾಠ ಕಲಿಸಿದ ಸ್ಥಳೀಯರು (ವೈರಲ್ ವಿಡಿಯೋ ನೋಡಿ)

Bike Wheeling: ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್.. ಪುಂಡರಿಗೆ ಪಾಠ ಕಲಿಸಿದ ಸ್ಥಳೀಯರು (ವೈರಲ್ ವಿಡಿಯೋ ನೋಡಿ)

ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬೈಕ್ ವೀಲ್ಹಿಂಗ್ (Bike Wheeling) ಮಾಡುತ್ತಾ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡುತ್ತಿದ್ದ ಪುಂಡರನ್ನು ಸಾರ್ವ ಜನಿಕರು ಅಡ್ಡಗಟ್ಟಿ ದ್ವಿಚಕ್ರವಾಹನಗಳನ್ನು ಜಖಂ ಗೊಳಿಸಿ ಬುದ್ದಿ ಕಲಿಸಿರುವ ಘಟನೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. Join Our Telegram: https://t.me/dcgkannada ಘಟನೆ

Read More
V. Somanna: ‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ..

V. Somanna: ‘ಸಿದ್ದು ಸಿಎಂ ಆಗಿ ಮುಂದುವರಿದ್ರೆ..’ ರಾಜಕೀಯ ಸಂಚಲನ ಸೃಷ್ಟಿಸಿದ ಕೇಂದ್ರ ಸಚಿವ..

ತುಮಕೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆದರೆ ನನ್ನಷ್ಟು ಖುಷಿ ಪಡುವವರು ಯಾರೂ ಇಲ್ಲ ಎನ್ನುವ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ರಾಜಕೀಯ ಸಂಚಲನವನ್ನು ‌ಸೃಷ್ಟಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರು ನುರಿತ ರಾಜಕಾರಣಿ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ.

Read More
Astrology: ಇವರ ಕಡೆಗೆ ಹೆಚ್ಚಿನವರು ಆಕರ್ಷಿತರಾಗುತ್ತಾರೆ..  ದಿನ ಭವಿಷ್ಯ: ಭಾನುವಾರ, ಆಗಸ್ಟ್ 18, 2024, ದೈನಂದಿನ ರಾಶಿ ಭವಿಷ್ಯ

Astrology: ಇವರ ಕಡೆಗೆ ಹೆಚ್ಚಿನವರು ಆಕರ್ಷಿತರಾಗುತ್ತಾರೆ.. ದಿನ ಭವಿಷ್ಯ: ಭಾನುವಾರ, ಆಗಸ್ಟ್ 18, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಗ್ರಹಗಳ ಸ್ಥಾನವುಅನುಕೂಲಕರವಾಗಿದ್ದು. ನಿರ್ದಿಷ್ಟ ಕೆಲಸದ ಕಡೆಗೆ ದೀರ್ಘಕಾಲ ನಡೆಯುತ್ತಿರುವ ಪ್ರಯತ್ನಗಳು ಅನುಕೂಲಕರ ಫಲಿತಾಂಶಗಳನ್ನು ನೀಡಲಿವೆ. (Astrology) ಸಕಾರಾತ್ಮಕ ಮನೋಭಾವದ ಜನರೊಂದಿಗೆ ಸಂವಹನವು ಹೆಚ್ಚಾಗುತ್ತದೆ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.) ವೃಷಭ ರಾಶಿ: ಧಾರ್ಮಿಕ ಕಾರ್ಯಗಳಿಗೂ ಸ್ವಲ್ಪ ಸಮಯ ತೆಗೆದುಕೊಳ್ಳಿ. ನಿಮ್ಮ ದಿನನಿತ್ಯದ ಕಾರ್ಯಗಳ

Read More
Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯು ಯಶವಂತಪುರ-ಬೆಳಗಾವಿ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್- ವಿಜಯಪುರ ನಿಲ್ದಾಣ ನಡುವೆ ರೈಲುಗಳು (Train transport) ಸಂಚರಿಸುತ್ತಿದೆ. Join Our Telegram: https://t.me/dcgkannada ಯಶವಂತಪುರ-ಬೆಳಗಾವಿ -ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06555) ಸೆ.5ರಂದು ಯಶವಂತಪುರದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಬೆಳಗ್ಗೆ

Read More
Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: ದೊಡ್ಡಕಮ್ಮನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯ ಕೊಂದು ಶುಕ್ರವಾರ ಪರಾರಿ ಆಗಿದ್ದ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ (Suicide case) ದುರ್ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ದೊಡ್ಡಕಮ್ಮನಹಳ್ಳಿ ನಿವಾಸಿ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ

Read More
Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..!   (ವೈರಲ್ ವಿಡಿಯೋ ನೋಡಿ)

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ಗಾಜಿಯಾಬಾದ್: ಕಾಮುಕರ ಹಾವಳಿ ಮಿತಿ ಮೀರುತ್ತಿದ್ದು, ತಮ್ಮ ಕಾಮದಾಸೆಯನ್ನು ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಖಾಸಗಿ ಭಾಗಗಳನ್ನು ಪ್ರದರ್ಶನ ಮಾಡುವುದು, ಮೂಕ ಪ್ರಾಣಿಗಳ ಮೇಲೂ ಲೈಂಗಿಕ ದೌರ್ಜನ್ಯ ಮಾಡುವುದು… ಹೀಗೆ ನೀಚ ಕೃತ್ಯಗಳನ್ನು ಮಾಡುತ್ತಿದ್ದಾರೆ. ಈಗ ಅವರು ಪವಿತ್ರವಾದ ದೇವಾಲಯದೊಳಗೂ ಈ ನಾಚಿಕೆಗೇಡಿನ ಕೆಲಸಕ್ಕೆ ಮುಂದಾಗಿದ್ದಾರೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಒಂದು

Read More
ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಅಹ್ಮದ್ ಸಾಬ್ ಕೊಲೆ ಪ್ರಕರಣ ತನಿಖೆಗೆ ಆಗ್ರಹ.. ಹುಣಸಗಿ ಪೊಲೀಸರಿಗೆ ಮನವಿ (ವಿಡಿಯೋ ನೋಡಿ)

ಹುಣಸಗಿ: ಪಟ್ಟಣದಲ್ಲಿ ಶಾರುಖ್ ತಂದೆ ಅಹ್ಮದ್ ಸಾಬ್ ರಾಯಚೂರುನನ್ನು ಕೊಲೆ ಮಾಡಿ, ಆಳದಲ್ಲಿ ಬಿಸಾಕಿ ಹೋಗಿರುವ ಆರೋಪಿಗಳನ್ನು ಆದಷ್ಟು ಬೇಗ ಬಂದಿಸಬೇಕೆಂದು ಎಂದು‌ ಆಗ್ರಹಿಸಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. Join Our telegram: https://t.me/dcgkannada ಸುನ್ನಿ ಮುಸ್ಲಿಂ ಕಬ್ರ್ ಸ್ಥಾನ ವಕ್ಫ್ ಬೋರ್ಡ್ ಕಮಿಟಿ, ಟಿಪ್ಪು ಸುಲ್ತಾನ

Read More