Job Fair: ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ: ಗುರು ಮಹಾಂತ ಸ್ವಾಮೀಜಿ
ಮುದ್ದೇಬಿಹಾಳ : ಉದ್ಯೋಗ ಮೇಳಗಳು (Job Fair) ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ನಿವಾರಣೆಗೆ ಸಹಕಾರಿಯಾಗಿದ್ದು ಯುವಕರಿಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ಒದಗಿಸುವ ತಾಣಗಳಾಗಿ ರೂಪುಗೊಂಡಿರುವುದು ಸಮಾಧಾನದ ಸಂಗತಿ ಎಂದು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು. Join Our Telegram: https://t.me/dcgkannada ಪಟ್ಟಣದ
Read More