Death News: ಖಾನಗೌಡ ಬಿರಾದಾರ ನಿಧನ
ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಪಿ.ಕೆ.ಪಿ.ಎಸ್ನ ಕಾರ್ಯದರ್ಶಿ ಖಾನಗೌಡ ಸಂಗನಗೌಡ ಬಿರಾದಾರ(56)ಗುರುವಾರ ನಿಧನರಾದರು. ಅವರಿಗೆ ಪತ್ನಿ,ಪುತ್ರಿ,ಮೂವರು ಪುತ್ರರು ಇದ್ದಾರೆ.ಮೃತರ ಅಂತ್ಯಕ್ರಿಯೆ ಹಂಡರಗಲ್ದಲ್ಲಿ ಆ.2 ರಂದು ನಡೆಯಲಿದೆ.
Read Moreಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಪಿ.ಕೆ.ಪಿ.ಎಸ್ನ ಕಾರ್ಯದರ್ಶಿ ಖಾನಗೌಡ ಸಂಗನಗೌಡ ಬಿರಾದಾರ(56)ಗುರುವಾರ ನಿಧನರಾದರು. ಅವರಿಗೆ ಪತ್ನಿ,ಪುತ್ರಿ,ಮೂವರು ಪುತ್ರರು ಇದ್ದಾರೆ.ಮೃತರ ಅಂತ್ಯಕ್ರಿಯೆ ಹಂಡರಗಲ್ದಲ್ಲಿ ಆ.2 ರಂದು ನಡೆಯಲಿದೆ.
Read Moreಹುನಗುಂದ: ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠದ ಹೇಳಿದರು. ಪಟ್ಟಣ ವಿಜಯ ಮಹಾಂತೇಶ ವೃತ್ತದಲ್ಲಿನ ಗುರವಾರ ವಿಜಯ ಮಹಾಂತೇಶ್ವರ ಮೂರ್ತಿಗೆ
Read Moreಕೊಪ್ಪಳ: ಜಿಲ್ಲೆಯ ಕೂಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಶ್ರೀ ಚನ್ನಬಸವೇಶ್ವರ ಸ್ವಾಮೀಜಿ 16ನೇ ವರ್ಷದ ಮಹಾರಥೋತ್ಸವ ಸಾವಿರಾರೂ ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಜೆ ಅದ್ಧೂರಿಯಾಗಿ ಜರುಗಿತು. ಮಹಾರಥೋತ್ಸವದಲ್ಲಿ ದೇಗುಲದ ಮುಂಭಾಗ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇಗುಲದಿಂದ ಆರಂಭಗೊಂಡು ರಥೋತ್ಸವ ಸುಮಾರು 500 ಮೀಟರ್ ದೂರದಲ್ಲಿರುವ ಪಾದಗಟ್ಟಿಗೆ ತಲುಪಿ ಪುನಃ
Read Moreಬೆಂಗಳೂರು: ಜೀ ಕನ್ನಡ ನ್ಯೂಸ್ ವಾಹಿನಿ ಆರಂಭದಿಂದಲೂ ವಿವಿಧ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಾ ಬಂದಿದೆ. ಅದೇ ರೀತಿ ಈ ಬಾರಿ ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿ ಗುರುತಿಸಿಕೊಂಡಿರುವ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ಶಿಕ್ಷಣ, ಸಮಾಜ ಸೇವೆ, ಉದ್ಯಮ,
Read Moreಹುನಗುಂದ: ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಉದ್ಧಾರವಾಗದೆ ದೇಶದ ಉದ್ಧಾರವಾಗದು. ಗಾಂಧೀಜಿಯವರ ಕನಸನ್ನು ನನಸಾಗಿಸುವಲ್ಲಿ, ಗ್ರಾಮ ಜೀವನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತಲಿವೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಹುನಗದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾವರಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ
Read Moreಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರು ಗ್ರಾಮದಲ್ಲಿ ಜಾನುವಾರುಗಳನ್ನು ಕೊಂದಿರುವ ಕಾಡುಪ್ರಾಣಿ ಪತ್ತೆಗಾಗಿ ಪ್ರಾದೇಶಿಕ,ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ತಂಡ ಸತತ ಮೂರು ದಿನಗಳಿಂದ ಸ್ಥಳದಲ್ಲೇ ಬೀಡು ಬಿಟ್ಟಿದ್ದು ವಿವಿಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ಬಸನಗೌಡ ಬಿರಾದಾರ ನೇತೃತ್ವದಲ್ಲಿ, ಕಾಡುಪ್ರಾಣಿ ಸೆರೆಗೆ ಮಂಗಳವಾರ ರಾತ್ರಿ ಕ್ಯಾಮೆರಾ ಅಳವಡಿಸಲಾಗಿದ್ದು
Read Moreಕೊರಟಗೆರೆ: ಗಂಡನನ್ನು ಬಿಟ್ಟು ಗುಂಡನ ಹಿಂದೆ ಹೋದವಳ ಕಥೆಯಲ್ಲಿ ಈಗ ಕೊರಟಗೆರೆ ಪೊಲೀಸರ ತನಿಖೆಯಲ್ಲಿ ಬೀಗ್ ಟ್ವಿಸ್ಟ್ ಸಿಕ್ಕಿದೆ. 3ಜನ ಆರೋಪಿಗಳ ಮೇಲೆ ಪ್ರಥಮವಾಗಿ ಪ್ರಕರಣ ದಾಖಲಿಸಿದ್ದ ಪೊಲೀಸರು ಮತ್ತೇ ತನಿಖೆ ಚುರುಕು ಮಾಡಿದಾಗ ಬರೋಬ್ಬರಿ 6ಜನ ಆರೋಪಿಗಳು ಪೊಲೀಸರ ಅತಿಥಿಗಳಾಗಿ ಜೈಲೂಟ ಮಾಡಲು ಸಿದ್ದರಾಗಿದ್ದಾರೆ. ಕೊರಟಗೆರೆ ತಾಲೂಕು
Read Moreಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಹೊರವಲಯದ
Read Moreವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ,
Read Moreಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಆಯೋಜಿಸಿರುವ ಮೈಸೂರು ಚಲೋ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲವೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡರ ವಿರುದ್ಧ ವಾಗ್ದಾಳಿ ಬೆನಯ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
Read More