1. Home
  2. Author Blogs

Author: DCG Kannada

DCG Kannada

ಪ್ರಧಾನಿ‌ ರಾಜೀನಾಮೆ? ಮಿಲಿಟರಿ ಆಡಳಿತ ಸಾಧ್ಯತೆ!

ಪ್ರಧಾನಿ‌ ರಾಜೀನಾಮೆ? ಮಿಲಿಟರಿ ಆಡಳಿತ ಸಾಧ್ಯತೆ!

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಬಾಂಗ್ಲಾದಲ್ಲಿ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡು, ಈವರೆಗೆ 300ಕ್ಕೂ ಹೆಚ್ಚು ಜನರು ಪ್ರತಿಭಟನಾ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪ್ರಧಾನಿ

Read More
Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

ಕಲಬುರಗಿ: ಸಿಎಂ ಸಿದ್ದರಾಮಯ್ಯ‌ ಅವರ ಮೇಲೆ ಬಂದಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಯೊಬಗಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆದಿದೆ. ಕಲಬುರಗಿಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರು

Read More
Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

Cafe blast: ಕೆಫೆ ಸ್ಫೋಟ ಪ್ರಕರಣ- ಆರೋಪಿಯಿಂದ ಸೀನ್ ರೀ ಕ್ರಿಯೆಟ್ (ವಿಡಿಯೋ ನೋಡಿ)

ಬೆಂಗಳೂರು: ಎನ್‌ಐಎ 5 ತಿಂಗಳ ನಂತರ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರ್ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್ ಮಹಜರು ನಡೆಸುತ್ತಿದೆ. ಎನ್‌ಐಎ ಕೆಫೆಗೆ ಆರೋಪಿಗಳನ್ನು ಕರೆತಂದು ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ನಿಂದ

Read More
BREAKING.. ಭಾರತಕ್ಕೆ ಭಾರೀ ಆಘಾತ

BREAKING.. ಭಾರತಕ್ಕೆ ಭಾರೀ ಆಘಾತ

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತ್ತು. ಸುಲಭ ಗುರಿ ಬೆನ್ನು ಹತ್ತಿದ್ದ ಭಾರತ ತಂಡ ಉತ್ತಮ ಆರಂಭ ಕಂಡರೂ ಗುರಿ ತಲುಪುವಲ್ಲಿ ವಿಫಲವಾಗಿದೆ. 241 ರನ್‌ಗಳ ಟಾರ್ಗೆಟ್ ಬೆನ್ನು ಹತ್ತಿದ ಭಾರತ ತಂಡ

Read More
ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ: ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನೆ

ಬೆಂಗಳೂರು: ಬಿಜೆಪಿ–ಜೆಡಿಎಸ್‌ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಸ್ಪಷ್ಟ ಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿಂದು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ

Read More
VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

VIRAL: ಪತ್ನಿ ಕಾಮಪುರಾಣ ಬಯಲು; ಪ್ರಿಯಕರನೊಡನೆ ಮದುವೆ ಮಾಡಿಸಿದ ಪತಿರಾಯ!

ಪಾಟ್ನಾ: ವ್ಯಕ್ತಿಯೊಬ್ಬ ಮದುವೆಯಾದ ಬಳಿಕ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿರುವ ಅಪರೂಪದ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಬಿಹಾರದ ರಾಮನಗರ ಗ್ರಾಮದ ನಿವಾಸಿಯಾದ ರಾಜೇಶ್ ಕುಮಾರ್ (26) ಎಂಬಾತ, ತನ್ನ ಹೆಂಡತಿ ಖುಷ್ಟೂಳನ್ನು (22) ಆಕೆಯ ಮಾಜಿ ಪ್ರಿಯತಮನೊಂದಿಗೆ ಮದುವೆ ಮಾಡಿಸಿದ್ದಾನೆ. ರಾಜೇಶ್ ಕುಮಾರ್ ಮನೆಯಲ್ಲಿ ಇಲ್ಲದಿದ್ದಾಗ

Read More
ಸೆಲ್ಫಿ ಹುಚ್ಚಿಗೆ 100 ಅಡಿ ಪ್ರಪಾತಕ್ಕೆ ಬಿದ್ದ ಯುವತಿ! (ವಿಡಿಯೋ ನೋಡಿ)

ಸೆಲ್ಫಿ ಹುಚ್ಚಿಗೆ 100 ಅಡಿ ಪ್ರಪಾತಕ್ಕೆ ಬಿದ್ದ ಯುವತಿ! (ವಿಡಿಯೋ ನೋಡಿ)

ಮುಂಬೈ: ಸೆಲ್ಫಿ ಹುಚ್ಚಿಗೆ ಯುವತಿಯೊಬ್ಬಳು ಸಾವಿನ ದವಡೆ ತೆರಳಿ ಪಾರಾಗಿ ಬಂದಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ. ಮಳೆಯ ವಾತಾವರಣವನ್ನು ಆನಂದಿಸಲು ಯುವತಿ ತನ್ನ ಸ್ನೇಹಿತೆಯೊಂದಿಗೆ ಸತಾರಾ ಜಿಲ್ಲೆಯ ಉಂಗಾರ್ ರಸ್ತೆಯಲ್ಲಿ ಸಿಗುವ ಬೋರ್ನ್ ಘಾಟ್‌ಗೆ ಬಂದಿದ್ದಳು. ಇಲ್ಲಿ ಸೆಲ್ಸಿ ಕ್ಲಿಕ್ಕಿಸಲು ಮುಂದಾಗಿ ಆಯತಪ್ಪಿ ಸುಮಾರು 100

Read More
BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

BREAKING: ಸಾಧಾರಣ ಮೊತ್ತ ಕಲೆಹಾಕಿದ ಲಂಕಾ, ಇಂದಾದರೂ ಗೆಲ್ಲುತ್ತಾ ಟೀಂ ಇಂಡಿಯಾ?

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ ಅಲ್ಪ ಮೊತ್ತ ಕಲೆಹಾಕಿದ್ದು, ಟಾಸ್‌ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದೆ. ಅವಿಷ್ಕ ಫೆರ್ನಾಂಡೋ 40, ಕುಶಾಲ್ ಮೆಂಡಿಸ್ 30, ವೆಲ್ಲಲಾಗೆ 39, ಕಮಿಂಡು ಮೆಂಡಿಸ್

Read More
ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಅವರ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ. ಪಿಎಸ್ಐ

Read More
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸರ್ಕಾರಿ ನೌಕರರ ಕ್ರಿಕೆಟ್‌ ಪಂದ್ಯಾವಳಿ

ಲಕ್ಷ್ಮೇಶ್ವರ: ಇಲಾಖೆಗಳಲ್ಲಿ ವರ್ಷಪೂರ್ತಿ ಕೆಲಸದ ಒತ್ತಡದಿಂದ ಕುಗ್ಗಿ ಜರ್ಜರಿತರಾದ ಸಿಬ್ಬಂದಿಗೆ ಮಾನಸಿಕವಾಗಿ ನಿರಾಳತೆ, ಸಕ್ರಿಯವಾಗಿ ತಮ್ಮ ಕರ್ತವ್ಯದಲ್ಲಿ ಉತ್ಸಾಹ, ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸಲು ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದುಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಾ ದಂಡಾಧಿಕಾರಿಗಳು ಮತ್ತು ತಹಶೀಲ್ದಾರ್ ವಿ ವಾಸುದೇವ ಹೇಳಿದರು. ಸ್ವಾತಂತ್ರ್ಯ ದಿನಾಚರಣೆ

Read More