1. Home
  2. Author Blogs

Author: DCG Kannada

DCG Kannada

Muddebihal: ಸ್ಟೈಫಂಡ್ ಹೆಚ್ಚಳಕ್ಕೆ ಶಿವಶಿಂಪಿ ಒತ್ತಾಯ

Muddebihal: ಸ್ಟೈಫಂಡ್ ಹೆಚ್ಚಳಕ್ಕೆ ಶಿವಶಿಂಪಿ ಒತ್ತಾಯ

ಮುದ್ದೇಬಿಹಾಳ : ರಾಜ್ಯದ ನೂತನ ವಕೀಲರಿಗೆ ನೀಡುತ್ತಿರುವ ಮಾಸಿಕ ಸ್ಟೈಫಂಡ್ ಮತ್ತು ಅವಧಿಯನ್ನು ಹೆಚ್ಚಿಸಬೇಕು ಎಂದು ವಕೀಲ ಚೇತನ ಶಿವಶಿಂಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಾರ್ಖಂಡ್ ಸರ್ಕಾರ ಅಲ್ಲಿನ ವಕೀಲರಿಗೆ ಮಾಸಿಕ ಐದು

Read More
Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

Muddebihal: ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಎಷ್ಟು…? 250, 350, 394 ಕೋಟಿ ರೂಪಾಯಿ..?!

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಅವಧಿಯಲ್ಲಿ ಮತಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನದ ಸಂಕ್ಷಿಪ್ತ ಮಾಹಿತಿಯನ್ನು ಮಾಧ್ಯಮದವರಿಗೆ ಶಾಸಕರ ಖಾಸಗಿ ಆಪ್ತ ಸಹಾಯಕ ನಾಗರಾಜ ತಂಗಡಗಿ ಅವರು ಕಳಿಸಿಕೊಟ್ಟಿದ್ದು ಅದರಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನ ಲೆಕ್ಕ ಹಾಕಿದರೆ 394.47 ಕೋಟಿ ರೂ.ಮೊತ್ತವಾಗುತ್ತಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್

Read More
ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಮಹದಾಯಿ ಹಿನ್ನಡೆಗೆ ಕಾಂಗ್ರೆಸ್ ನವರೇ ಕಾರಣ : ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ‌ನಮ್ಮ

Read More
ತಿರುಮಲದಲ್ಲಿ ಭಕ್ತರಿಗೆ ತಿಲಕ ಧಾರಣೆ ಆರಂಭ

ತಿರುಮಲದಲ್ಲಿ ಭಕ್ತರಿಗೆ ತಿಲಕ ಧಾರಣೆ ಆರಂಭ

ತಿರುಮಲ: ಟಿಟಿಡಿ ಇಒ ಶ್ರೀ ಜೆ.ಶ್ಯಾಮಲಾ ರಾವ್ ಅವರು ಶುಕ್ರವಾರ ತಿರುಮಲದಲ್ಲಿ ಶ್ರೀವಾರಿಯ ಭಕ್ತರಿಗೆ ತಿಲಕ ಧಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ತಿರುಮಲ ಎಟಿಸಿ ಸರ್ಕಲ್‌ನಲ್ಲಿ ಶ್ರೀಗಳ ಸ್ವಾಮಿಗಳು ಈವೋ ಹಾಗೂ ಭಕ್ತರಿಗೆ ತಿಲಕ ಧಾರಣೆ ಮಾಡಿದರು. ಈ

Read More
Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

Muddebihal: ಮಾಜಿ ಶಾಸಕ ನಡಹಳ್ಳಿ ಆರೋಪಕ್ಕೆ ಕೈ ಮುಖಂಡರ ಪ್ರತ್ಯುತ್ತರ…! ಸುದ್ದಿಗೋಷ್ಠಿಯಲ್ಲಿ ಅಂಕಿ ಅಂಶ ನೀಡುವಾಗ ಗೊಂದಲ

ಮುದ್ದೇಬಿಹಾಳ : ಮತಕ್ಷೇತ್ರದ ಶಾಂತಿಯುತ ವಾತಾವರಣವನ್ನು ಕದಡುವ ಕಾರ್ಯಕ್ಕೆ ಮುಂದಾಗುವುದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಶೋಭೆ ತರುವುದಿಲ್ಲ ಎಂದು ಎಪಿಎಂಸಿ ಸದಸ್ಯ ವಾಯ್.ಎಚ್.ವಿಜಯಕರ್ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ

Read More
Accident: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ಕಂಡಕ್ಟರ್ ದುರ್ಮರಣ

Accident: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ಕಂಡಕ್ಟರ್ ದುರ್ಮರಣ

ರಾಯಚೂರು : ಖಾಸಗಿ ಹಾಗೂ ಸರ್ಕಾರಿ ಬಸ್‌ ನಡುವೆ ಅಪಘಾತ ಸಂಭವಿಸಿ ಖಾಸಗಿ ಬಸ್‌ ಕಂಡಕ್ಟರ್ ಮೃತಪಟ್ಟಿದ್ದಾನೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಈ ದುರ್ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಸಂಭವಿಸಿದ್ದು, ನಿರ್ವಾಹಕ ಪುಂಡಲೀಕ (38) ಅಸುನೀಗಿದ್ದಾರೆ.

Read More
ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

ಬೆಂಗಳೂರು: ಮೂಡಾ ಹಗರಣದಲ್ಲಿ (MUDA scam) ಸಿಎಂ ಸಿದ್ದರಾಮಯ್ಯ (Cm siddaramiah) ವಿರುದ್ಧದ ಪ್ರಾಸಿಕ್ಯೂಷನ್ (Prosecution) ಅನುಮತಿ ವಿಚಾರ ಕೋರ್ಟ್‌ನಲ್ಲಿದ್ದು, ಇತ್ತ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೋಳಿ

Read More
Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!

Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!

ಕಲಬುರಗಿ : ಪತ್ನಿಯ ಎದುರಿಗೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಚ್ಚಿ ಗಂಡನನ್ನು ಭೀಕರವಾಗಿ ಕೊಲೆಗೈಯಲಾಗಿದೆ‌. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಕಲಬುರಗಿ ನಗರದ ಹೊರವಲಯದ ಕೆಸರಟಗಿ ಗ್ರಾಮದ ಕ್ವಾಟ್ರಸ್‌ ಬಳಿ ಈ ದುರ್ಘಟನೆ ಸಂಭವಿಸಿದ್ದು, ಹತ್ಯೆಯಾದ ವ್ಯಕ್ತಿಯನ್ನು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಪಿಲ್ ಗಾಯಕ್ವಾಡ್

Read More
Viral video: ಪಾಕಿಸ್ತಾನದಲ್ಲಿ ಯುವತಿಯ ತಲೆಗೆ CCTV ಫಿಕ್ಸ್ ಮಾಡಿದ ಪೋಷಕರು! (ವಿಡಿಯೋ ವೈರಲ್)

Viral video: ಪಾಕಿಸ್ತಾನದಲ್ಲಿ ಯುವತಿಯ ತಲೆಗೆ CCTV ಫಿಕ್ಸ್ ಮಾಡಿದ ಪೋಷಕರು! (ವಿಡಿಯೋ ವೈರಲ್)

ಪಾಕಿಸ್ತಾನ: ಪಾಕ್ ಭಯೋತ್ಪಾದನೆ ಮತ್ತು ಕೆಲವೊಮ್ಮೆ ಆರ್ಥಿಕ ಪ್ರಕ್ಷುಬ್ಧತೆಯಿಂದಾಗಿ ಸುದ್ದಿಯಾಗುವುದು ಸಹಜ. ಆದರೆ ಈ ಬಾರಿ ಬೇರೆಯದೇ ಕಾರಣಕ್ಕೆ ಸದ್ದು ಮಾಡುತ್ತಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಈಗ ವಿಚಿತ್ರ ವೀಡಿಯೊ ಒಂದು ಹರಿದಾಡುತ್ತಿದೆ. ಆ ಕಾರಣಕ್ಕೆ ಸುದ್ದಿಯಾಗಿದೆ. ಇದರಲ್ಲಿ, ಪಾಕಿಸ್ತಾನದ ಹುಡುಗಿಯೊಬ್ಬಳು

Read More
Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

ಬೆಂಗಳೂರು: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರಸ ಪ್ರದರ್ಶನ ತೋರುತ್ತಿರುವ ಬಾಬರ್ ಆಝಂ (Babar Azam) ವಿರುದ್ಧ ಟೀಕೆಗಳು ಕೇಳಿ ಬರುತ್ತಿದ್ದು, ಈ ಟೀಕೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ ನೀಡಿರುವ ಸಲಹೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ

Read More