1. Home
  2. Author Blogs

Author: DCG Kannada

DCG Kannada

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಸುವರ್ಣ ಸಂಭ್ರಮ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಮಟ್ಟದ ಸುವರ್ಣ ಸಾಧಕರಿಗೆ ಕೊಡಲ್ಪಡುವ ಪ್ರಶಸ್ತಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಸಿರುವುದು ಸ್ವಾಗತಾರ್ಹ ಕ್ರಮವೆಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು. ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ

Read More
ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ

Read More
ಶಾಸಕ ಕಾಶಪ್ಪನವರ್ ಗೃಹ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ

ಶಾಸಕ ಕಾಶಪ್ಪನವರ್ ಗೃಹ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ

ಇಳಕಲ್: ನಗರದ ಶಾಸಕರ ಗೃಹ ಕಚೇರಿ ಎಸ್ ಆರ್ ಕೆ ನಿಲಯದಲ್ಲಿ ಶುಕ್ರವಾರ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ವಿಜಯಾನಂದ ಎಸ್. ಕಾಶಪ್ಪನವರ್ಅ ವರು ಪಾಲ್ಗೊಂಡು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Read More
ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ವೊಂದರ ಚೇಂಬರ್‌ನಲ್ಲಿ ಸತ್ತ ನಾಯಿ ಕಳೆಬರ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಗುರುವಾರ ಸಂಜೆ ಹಾಗೂ ಶುಕ್ರವಾರ ದೌಡಾಯಿಸಿದ್ದಾರೆ.ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಪಿಡಿ ಸೇವೆ ಆರಂಭಿಸಲಾಗಿದ್ದು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಈ ಕುರಿತು

Read More
ಸಗರಿ,ಸೊನ್ನದ,ಮುಲ್ಲಾಗೆ ಜಿಲ್ಲಾ ರಾಜ್ಯೋತ್ಸವ ಸನ್ಮಾನ

ಸಗರಿ,ಸೊನ್ನದ,ಮುಲ್ಲಾಗೆ ಜಿಲ್ಲಾ ರಾಜ್ಯೋತ್ಸವ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಮೂವರು ಸಾಧಕರಿಗೆ ರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ.ಸಾಮಾಜಿಕ ಸೇವಾ ಕ್ಷೇತ್ರದಿಂದ ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ, ಸಂಕೀರ್ಣ ಕ್ಷೇತ್ರದಿಂದ ಕನ್ನಡ ಜಾನಪದ ತಾಲ್ಲೂಕು ಘಟಕದ ಅಧ್ಯಕ್ಷ ಅವಲೇಸಾ ಮುಲ್ಲಾ, ಮಲ್ಲಿಕಾರ್ಜುನ ಎನ್.ಸೊನ್ನದ ಪತ್ರಿಕೋದ್ಯಮ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.

Read More
ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು

Read More
ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ

Read More
ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಮುದ್ದೇಬಿಹಾಳ : ದೀಪಾವಳಿ ಹಬ್ಬಕ್ಕೂ ಮುನ್ನಾ ದಿನ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಚಾಲನೆ ನೀಡಲಾಯಿತು.ಕಾರ್ಖಾನೆಯ ಆವರಣದಲ್ಲಿ ಬಾಯ್ಲರ್‌ಗೆ ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಎಸ್.ಪಾಟೀಲ್, ನಿರ್ದೇಶಕ ಅಧೀಕ ವಿ.ಪಾಟೀಲ್ ಚಾಲನೆ ನೀಡಿದರು.

Read More
Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ  ಪ್ರಕಟ

Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ

---ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ ಸೋಮವಾರ ಸಂಜೆ ಪ್ರಕಟಿಸಿದ್ದು 29 ಅವಿರೋಧ, ಒಂದು ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶವೂ ಸೇರಿ ಒಟ್ಟು 30 ಪದಾಧಿಕಾರಿಗಳ ಹೆಸರು ಘೋಷಿಸಲಾಗಿದೆ. ಆಯ್ಕೆಯಾದವರ ವಿವರ ಇಂತಿದೆ. ಕೃಷಿ ಇಲಾಖೆಯಿಂದ ಎ.ಬಿ.ಹೂಗಾರ,ಎಂ.ಎಚ್.ಬೀಳಗಿ, ಪಶು

Read More
ಸ್ಕೇಟಿಂಗ್ : ಕೃತಿಕಾ ತುಪ್ಪದಗೆ ಡಬ್ಬಲ್ ಚಿನ್ನ ಮುದ್ದೇಬಿಹಾಳ ವಿದ್ಯಾರ್ಥಿಗಳ ಅಮೋಘ ಸಾಧನೆ

ಸ್ಕೇಟಿಂಗ್ : ಕೃತಿಕಾ ತುಪ್ಪದಗೆ ಡಬ್ಬಲ್ ಚಿನ್ನ ಮುದ್ದೇಬಿಹಾಳ ವಿದ್ಯಾರ್ಥಿಗಳ ಅಮೋಘ ಸಾಧನೆ

ಮುದ್ದೇಬಿಹಾಳ : ಏಕಲವ್ಯ ರೋಲರ್ ಸ್ಕಟಿಂಗ್ ಅಕಾಡೆಮಿಯ ಮಕ್ಕಳು ಇಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಸ್ಕೇಟಿಂಗ್ ಕಾಂಪಿಟೇಶನ್ ನಲ್ಲಿ ವಿದ್ಯಾರ್ಥಿಗಳು 2 ಬಂಗಾರ 3 ಬೆಳ್ಳಿ 5 ಕಂಚಿನ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಧಾರವಾಡದ ಆರ್.ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಅ.26,27 ಎರಡು ದಿನಗಳ ಕಾಲ ಜರುಗಿದ

Read More