ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ
ಮುದ್ದೇಬಿಹಾಳ : ಪಟ್ಟಣದ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದು ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಇಲ್ಲಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಮಟೆ ಚಳವಳಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ
Read More