1. Home
  2. Author Blogs

Author: DCG Kannada

DCG Kannada

Muddebihal: ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರ ಮೀನಮೇಷ – ಬಂಗ್ಲೆ ಆಕ್ರೋಶ

Muddebihal: ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರ ಮೀನಮೇಷ – ಬಂಗ್ಲೆ ಆಕ್ರೋಶ

ಮುದ್ದೇಬಿಹಾಳ: ಸಮಾಜದ ನಾಲ್ಕನೇ ಅಂಗವೆಂದು ಕರೆಯಿಸಿಕೊಳ್ಳುವ ಪತ್ರಕರ್ತರ ಬದುಕು ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯ ಸರ್ಕಾರ ಪತ್ರಕರ್ತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಮೀನಮೇಷ ಮಾಡುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರವಿವಾರ ಕರ್ನಾಟಕ ಕಾರ್ಯನಿರತ

Read More
ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

Read More
ಮಲ್ಲನಗೌಡ ಕಿರಸೂರ ನಿಧನ

ಮಲ್ಲನಗೌಡ ಕಿರಸೂರ ನಿಧನ

ಬಾಗಲಕೋಟೆ: ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಲ್ಲನಗೌಡ ಗೂಳನಗೌಡ ಕಿರಸೂರ ಸೋಮವಾರ (29-7-2024) ಬೆಳಿಗ್ಗೆ ಸ್ವರ್ಗಸ್ಥರಾದರು. ಪತ್ನಿ, ಇಬ್ಬರು ಸಹೋದರಿಯರು, ಇಬ್ಬರು ಗಂಡು ಮಕ್ಕಳ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಸ್ವ ಗ್ರಾಮ ಹಳ್ಳೂರಿನಲ್ಲಿ ಇಂದು (29 ಜುಲೈ 2024) ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ಜರುಗಿಸಲಾಗುವುದು ಎಂದು

Read More
ಪದಕ ಗೆದ್ದು ಬನ್ನಿ ಎಂದು   ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಇಳಕಲ್: ಫ್ರಾನ್ಸ್‌ ದೇಶದಫ್ಯಾರೀಸ್‌ನ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ. ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ

Read More
ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕೋಲಾರ: 25ನೇ ಕಾರ್ಗಿಲ್ ವಿಜಯೋತ್ಸವವನ್ನು ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು ಮ ಗಿಡ ನೀಡುವ ಮುಖಾಂತರ ಸರಳವಾಗಿ ಆಚರಣೆ ಮಾಡಿ ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ

Read More
ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ

Read More
BREAKING: ಟೋಲ್ ವ್ಯವಸ್ಥೆ ರದ್ದು: ಕೇಂದ್ರ ಸಚಿವ ಗಡ್ಕರಿ

BREAKING: ಟೋಲ್ ವ್ಯವಸ್ಥೆ ರದ್ದು: ಕೇಂದ್ರ ಸಚಿವ ಗಡ್ಕರಿ

ದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದೊಡ್ಡ ನಿರ್ಧಾರ ಪ್ರಕಟಿಸಿದ್ದು, ಅಸ್ತಿತ್ವದಲ್ಲಿರುವ ಟೋಲ್ ವ್ಯವಸ್ಥೆ ರದ್ದುಗೊಳಿಸಿ ಘೋಷಣೆ ಮಾಡಿದ್ದಾರೆ. ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆಯ ಉಡಾವಣೆ ಘೋಷಿಸಲಾಗಿದೆ. ಸರ್ಕಾರವು ಟೋಲ್ ರದ್ದುಗೊಳಿಸುತ್ತಿದೆ. ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಪ್ರಾರಂಭಿಸಲಾಗುವುದು ಎಂದು ಅವರು

Read More
ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ

Read More
ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಇಳಕಲ್: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಇಲಕಲ್ಲ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇಲಕಲ್ಲ ನಗರದ ಚಾರ್ಟರ್ಡ್ ಟ್ಯಾಕ್ಸ್ ಪ್ರ್ಯಾಕ್ಟೀಶನರ್ ಪ್ರಶಾಂತ ಹಂಚಾಟೆ ಹಾಗೂ ಉಪಾಧ್ಯಕ್ಷರಾಗಿ ನಗರದ ವ್ಯಾಪಾರಸ್ಥರಾದ ಸುನೀಲ್ ದೇವಗಿರಿಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಬಿ.‌ಎನ್. ಪೋಲಿಸ್

Read More
ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೇತೃತ್ವ ಹಾಗೂ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನವರ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ನಿಮಿತ್ಯ ಜು.28 ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಾ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹಾಗೂ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಹೇಳಿದರು. ಪಟ್ಟಣದ ಪ್ರವಾಸಿ

Read More