1. Home
  2. Author Blogs

Author: DCG Kannada

DCG Kannada

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು : ರಾಜ್ಯದ ಮತ್ತೊಬ್ಬ ಸ್ವಾಮೀಜಿ ಇಹಲೋಕ ತ್ಯಜಿಸಿದ ಸುದ್ದಿ ಕರುನಾಡಿನ ಜನರಿಗೆ ದಿಗ್ಭ್ರಮೆಗೊಳಿಸಿದೆ. ಆಗಸ್ಟ್ 14 ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ. ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿರುವ

Read More
PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ. ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಕಾಳಿಂಗ ಪತ್ನಿ ಚೈತ್ರಾ (36) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ. ಸಹೋದರ ಹಾಗೂ ಇಬ್ಬರು ಸಹೋ

Read More
ಹೃದಯಾಘಾತಕ್ಕೆ ಮತ್ತೆ 6 ಮಂದಿ ಬಲಿ

ಹೃದಯಾಘಾತಕ್ಕೆ ಮತ್ತೆ 6 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ದಿಂದ ಸಾವನ್ನಪ್ಪುವ ಪ್ರಕರಣ ಹೆಚ್ಚುತ್ತಿದ್ದು, ಭಾನುವಾರ ಮತ್ತೆ ಆರು ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದ ಯುವತಿ ಮೀನಾಕ್ಷಿ ಹಾಗೂ ಬಿ. ಹೊಸಹಳ್ಳಿಯ ಸುಮಿತೇಗೌಡ ಮೃತ ಪಟ್ಟಿದ್ದಾರೆ. ಸುಮಿತ್ರೇಗೌಡ ಮನೆಯಲ್ಲಿ ಕುಸಿದು ಬಿದ್ದು ಅಸುನೀಗಿದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಹಾಸನದ

Read More
ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ಕೌಟುಂಬಿಕ ಕಿರುಕುಳ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ! ಪತ್ನಿ ಲಲಿತಾ ಹೇಳಿದ್ದಿಷ್ಟು…

ದಾವಣಗೆರೆ: ಕಳವು ಪ್ರಕರಣವೊಂದರಲ್ಲಿ ಜಪ್ತಿ ಮಾಡಿದ ಚಿನ್ನಾಭರಣ ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ತಂದಿದ್ದ ನಗರದ ಬಡಾವಣೆ ಠಾಣೆಯ ಎಸ್‌ಐ ಬಿ.ಆರ್‌. ನಾಗರಾಜಪ್ಪ (PSI B.R. Nagarajappa) ಮರುದಿನವೇ ಕೌಟುಂಬಿಕ ಕಲದಿಂದ ಮನನೊಂದು ನಾಪತ್ತೆಯಾಗಿದ್ದರು ಎಂದು ವರದಿಯಾಗಿತ್ತು. (Suicide) ಕಳವು ಪ್ರಕರಣವೊಂದರಲ್ಲಿ ಮಧ್ಯಪ್ರದೇಶದಲ್ಲಿ ಸಿಕ್ಕಿಬಿದ್ದ ಆರೋಪಿಗಳು ದಾವಣಗೆರೆಯಲ್ಲಿ ಕೃತ್ಯ

Read More
ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಾಯಂಕಾಲ ನಡೆದಿದೆ. ಮೃತಪಟ್ಟ ದುದೈವಿ ತಾಲೂಕಿನ ಚಿಕ್ಕ ಆದಪೂರ ಗ್ರಾಮದವ ಹಾಲಿವಸ್ತಿ ಜಂಬಲದಿನ್ನಿ ರಾಜು ಬಡಿಗೇರ (25) ಎಂದು

Read More
Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ

Read More
Death: 10 ಸಾವಿರ ಮಂದಿ ದುರ್ಮರಣ!

Death: 10 ಸಾವಿರ ಮಂದಿ ದುರ್ಮರಣ!

ಮ್ಯಾನ್ಮಾರ್: ಕಳೆದ ಎರಡು ದಿನಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪದಲ್ಲಿ ಸತ್ತವರ ಸಂಖ್ಯೆ ಹೆಚ್ಚುತ್ತಿದೆ. ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ ಇದುವರೆಗೆ 1,700 ಜನರು ಸಾವನ್ನಪ್ಪಿದ್ದಾರೆ ಮತ್ತು 3,400 ಜನರು ಗಾಯಗೊಂಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಅಂದಾಜಿನ ಪ್ರಕಾರ ಪರಿಹಾರ ಕಾರ್ಯ ಅಂತ್ಯದ ವೇಳೆಗೆ ಸಾವಿನ ಸಂಖ್ಯೆ

Read More
ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ನಿನ್ನೆಯಷ್ಟೇ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಆದೇಶ ವಿರೋಧಿಸಿದ್ದ ಯತ್ನಾಳ ಅವರ ಬೆಂಬಲಿಗ ಕಾರು ಅಫಘಾತದಲ್ಲಿ ಇಂದು ಸಾವನ್ನಪ್ಪಿದ್ದಾನೆ! ಯತ್ನಾಳ ಅವರನ್ನು ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ನಿನ್ನೆಯೇ

Read More
ಪತ್ನಿಯನ್ನೇ ಕೊಲೆಗೈದ ಪಾಪಿ ಪತಿರಾಯ..! ಮುಂದೆ ಮಾಡಿದ್ದೇನು..?

ಪತ್ನಿಯನ್ನೇ ಕೊಲೆಗೈದ ಪಾಪಿ ಪತಿರಾಯ..! ಮುಂದೆ ಮಾಡಿದ್ದೇನು..?

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿಯರ ನಡುವೆ ಉಂಟಾಗುತ್ತಿರುವ ಜಗಳ ಕೊಲೆಯಲ್ಲಿ ಅಂತ್ಯ ಕಾಣುತ್ತಿರುವುದು ದುರಂತವೇ ಸರಿ. ಇಂತಹದ್ದೇ ಒಂದು ದುರ್ಘಟನೆ ಈಗ ಬೆಳಕಿಗೆ ಬಂದಿದೆ. ಶೀಲ ಶಂಕಿಸಿ ಪತ್ನಿಯ ಕತ್ತು ಹಿಸುಕಿ ಕೊಲೆ (Murder) ಮಾಡಿದ ಪತಿರಾಯ ತಾನೇ ಹೋಗಿ ಸಂಪಿಗೆಹಳ್ಳಿ ಪೊಲೀಸರಿಗೆ ಶರಣಾಗಿದ್ದಾನೆ. ಬೆಂಗಳೂರಿನ ಹೆಗ್ಗಡೆ ನಗರದ

Read More
ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ ಯತ್ನಾಳ

ಬೆಂಗಳೂರು: ಪಕ್ಷದಿಂದ ಉಚ್ಚಾಟನೆಗೊಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮತ್ತೆ ಪಕ್ಷದ ವಿರುದ್ಧ ತಮ್ಮ ಟೀಕೆ ಮುಂದುವರಿಸಿದ್ದು, ತಮ್ಮನ್ನು ಉಚ್ಚಾಟನೆ ಮಾಡಿದ ಕ್ರಮವನ್ನು ಪ್ರಶ್ನಿಸಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ವ್ಯರ್ಘನಾಗಿ ಆಕ್ರೋಶ ಹೊರಹಾಕಿದ್ದಾರೆ. ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ

Read More