1. Home
  2. Author Blogs

Author: DCG Kannada

DCG Kannada

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಕುಳಗೇರಿ ಕ್ರಾಸ್: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮನಕೊಪ್ಪದಲ್ಲಿ ಮಗುವಿಗೊಂದು ಮರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣದಲ್ಲಿ ಮಕ್ಕಳಿಗೆ ಪರಿಸರದ ಕುರಿತು ಅರಿವು ಮೂಡಿಸಲಾಯಿತು. ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮಕ್ಕೆ ಆಗಮಿಸಿದ ಬಿ ಆರ್ ಪಿ ಶೇಖ ಹಾಗೂ ಹದಲಿ

Read More
ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ 18 ವರ್ಷದ ಬಳಿಕ ಕಪ್ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ ಉತ್ಸಾಹ ಮೇರೆ ಮೀರಿದ್ದು ಸಂಭ್ರಮಾಚಾರಣೆ ವೇಳೆ ಪೊಲೀಸರು ಬೀಸಿದ ಲಾಠಿ ಏಟಿಗೆ ಒಬ್ಬ ಯುವಕ ಗಾಯಗೊಂಡಿದ್ದು ಸಂಭ್ರಮಾಚರಣೆಯ ವೇಳೆ ಸಂಭವನೀಯ ಅವಘಡ ತಪ್ಪಿಸಲು

Read More
ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಗ್ರಾಮದೇವತೆ ಜಾತ್ರೆಗೆ ತೆರೆ : ಐದು ದಿನಗಳ ನಿರಂತರ ದಾಸೋಹ ಸೇವೆಗೆ ಎಲ್ಲೆಡೆ ಮೆಚ್ಚುಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮಂಗಳವಾರ ಸಂಜೆ ತೆರೆ ಬಿದ್ದಿತು. 5 ದಿನಗಳವರೆಗೆ ಜರುಗಿದ ಈ ಜಾತ್ರೋತ್ಸವಲ್ಲಿ ದ್ಯಾಮವ್ವನ ಕಟ್ಟೆಯಲ್ಲಿ ಶಾರದಾ ದೇವಿ, ಮಧ್ಯೆದಲ್ಲಿ ಗ್ರಾಮದೇವತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಾಡಿನ ವಿವಿಧ ಕಡೆಗಳಿಂದ ಬಂದ ಲಕ್ಷಾಂತರ ಭಕ್ತರು ತಮ್ಮ ಭಕ್ತಿ ಸಮರ್ಪಿಸಿ

Read More
ಇಳಕಲ್ಲ ನಗರದಲ್ಲಿ ಬಕ್ರೀದ್‌ ಶಾಂತಿ ಸಭೆ

ಇಳಕಲ್ಲ ನಗರದಲ್ಲಿ ಬಕ್ರೀದ್‌ ಶಾಂತಿ ಸಭೆ

ಇಳಕಲ್ಲ: ಹಬ್ಬಗಳನ್ನು ಖಷಿಯಾಗಿರಲು ಆಚರಣೆ ಮಾಡಬೇಕು ವಿನಃ ಸ್ವಾರ್ಥದಿಂದ ಸಮಾಜದ ಸ್ವಾಸ್ಥ ಕೆಡಿಸುವಂತೆ ಇರಬಾರದು. ಅಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ ಎಂದು ಸಿಪಿಐ ಸುನೀಲ್ ಸವದಿ ಹೇಳಿದರು. ಇಳಕಲ್ಲ ನಗರದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ

Read More
ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು

Read More
ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು

Read More
ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು. ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು

Read More
ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಮುದ್ದೇಬಿಹಾಳ : ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಲೊಟಗೇರಿಯ ಗುರುಮೂರ್ತಿ ಕಣಕಾಲಮಠ ಸ್ವಾಮೀಜಿ ಹೇಳಿದರು. ಪಟ್ಟಣದ ಎಸ್.ಎಸ್.ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ ಕ್ಲಾಸಿಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ

Read More
ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕೂಡು ಗಾಡಿ ಸ್ಪರ್ಧೆಯಲ್ಲಿ ಸೂಳೇಭಾವಿಯ ಪ್ರಕಾಶ ಕುರಿ ಅವರ ಎತ್ತಿನಬಂಡಿ ಪ್ರಥಮ ಸ್ಥಾನ ಪಡೆದುಕೊಂಡಿತು. ಮುದ್ದೇಬಿಹಾಳದ ಬುಡ್ಡೇಸಾಬ ಮಕ್ಕಾಬಾಯಿ ಅವರ ಗಾಡಿ ದ್ವಿತೀಯ, ಬಮ್ಮಣಗಿಯ ಚಂದ್ರಶೇಖರ ಗೌಡರ ತೃತೀಯ ಹಾಗೂ ಗುಳೇದಗುಡ್ಡದ ಮೂಕೇಶ್ವರಿ ತಂಡದವರು ನಾಲ್ಕನೇ ಬಹುಮಾನ

Read More
ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ಮುದ್ದೇಬಿಹಾಳ : ತಂಬಾಕು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ವಸ್ತುವಾಗಿದ್ದು ಅದನ್ನು ತೃಜಿಸುವುದರಿಂದ ಹಣ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಎನ್.ಸಿ.ಡಿ.ಆಯ್ ಕೌನ್ಸಲರ್ ಎಮ್.ಎಸ್.ಅಂಬಿಗೇರ ಹೇಳಿದರು. ಪಟ್ಟಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ನಿಮಿತ್ಯ ಶನಿವಾರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ವಲಯದ ಪಿ.ಕೆ.ನಗರ ಕಾರ್ಯಕ್ಷೇತ್ರದಲ್ಲಿ ತಾಲೂಕು ಆಸ್ಪತ್ರೆ

Read More