1. Home
  2. Author Blogs

Author: DCG Kannada

DCG Kannada

ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿ ಸಾವು

ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿ ಸಾವು

ಆನಂದಪುರ: ಸಮೀಪದ ಗೌತಮ ಪುರದಲ್ಲಿ  ಲಾರಿ ಬೈಕು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿದ  ಘಟನೆ ನಡೆದಿದೆ. ತ್ಯಾಗರ್ತಿ ಕಡೆಯಿಂದ  ಆನಂದಪುರ ಕಡೆಗೆ ಬರುತ್ತಿದ್ದ ಬೈಕು ಆನಂದಪುರದಿಂದ ಶಿಕಾರಿಪುರ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿಯಾಗಿ. ಸಮೀಪದ ತ್ಯಾಗರ್ತಿಯ ಬೆಳಂದೂರು ಗ್ರಾಮದ ವಾಸಪ್ಪ,(70) ವಾಸಪ್ಪನವರ ಅಳಿಯ ಜಯನಗರದ 

Read More
ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಗೊಳಸಂಗಿ: ಇದು ಪ್ರಸ್ತುತ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸದ್ಯ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ರೈತರ ಹಾಗು ಯುವಕರ ಅಳಲು ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ನಮ್ಮೂರಿಗೂ ಕೂಡ ನೀರಾವರಿ ಭಾಗ್ಯ ಬರುತ್ತದೆ ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ಇನ್ನೂ ದೊರೆಯದ

Read More
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!

ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!

ವಿಶೇಷ ವರದಿಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ,

Read More
ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ನಾಲತವಾಡ : ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಲತವಾಡ ಪಟ್ಟಣದ ಪೆಟ್ರೋಲ್ ಪಂಪ್ ಹತ್ತಿರ ಗುರುವಾರ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಲಿಂಗಸಗೂರು ತಾಲ್ಲೂಕಿನ ನಾಗರಾಳದ ಶಿವಪುತ್ರಪ್ಪ ಸಿದ್ದಪ್ಪ ಭಜಂತ್ರಿ(50)ಎAದು ಗುರುತಿಸಲಾಗಿದೆ.ಬಿಹಾರ ಮೂಲದ ಚಂಪಾರಣ ಈಸ್ಟ್ ಮೋತಿಹರಿ ಹರದಿಯಾ ನಿವಾಸಿ ಜಲ್ಫೆಕರಲಿ ಹಫೀಜುಲ್ಲಾ

Read More
ಅಕ್ರಮ‌‌ ಮರಳು ಅಡ್ಡೆಗಳ‌ ಮೇಲೆ ಅಧಿಕಾರಿಗಳ ದಾಳಿ

ಅಕ್ರಮ‌‌ ಮರಳು ಅಡ್ಡೆಗಳ‌ ಮೇಲೆ ಅಧಿಕಾರಿಗಳ ದಾಳಿ

ಮುಧೋಳ : ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ‌ ನಡೆಸಿರುವ ಅಧಿಕಾರಿಳು ಅಕ್ರಮ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಕುರಿತು ಇತ್ತೀಚೆಗೆ ಮಾದ್ಯಮಗಳಲ್ಲಿ ಸರಣಿ ವರದಿಯಿಂದ ಎಚ್ಚತ್ತಿರುವ ಅಧಿಕಾರಿಗಳು ತಾಲೂಕಿನ‌ ವಿವಿಧ ಭಾಗಗಳಲ್ಲಿ ಸಂಗ್ರಹ ಮಾಡಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ‌ ದಾಳಿ ನಡೆಸಿದ್ದಾರೆ.ಒಂಟಗೋಡಿ

Read More
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಜನನಿಬೀಡ ಪ್ರದೇಶವಾದ ಅಂಬೇಡ್ಕರ್ ಸರ್ಕಲ್ ಹತ್ತಿರದಲ್ಲಿರುವ ಬೇಕರಿಯೊಂದರ ಬಾಗಿಲು ಬೀಗ ಮುರಿದು ಒಳ ಹೊಕ್ಕಿರುವ ಕಳ್ಳನೋರ್ವ ತನಗೆ ಸಿಕ್ಕಿದ್ದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಅ.21ರ ರಾತ್ರಿ ನಡೆದಿದೆ.ಪಟ್ಟಣದ ನಿವಾಸಿ ಅಲ್ಲಾಭಕ್ಷ ಬಿದರಕೋಟಿ ಎಂಬುವರಿಗೆ ಸೇರಿದ ಕೇಕ್ ಪ್ಯಾಲೇಸ್ ಬೇಕರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು

Read More
ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ನಡೆದಿರುವ ಜಾಗೃತಿ ರ‍್ಯಾಲಿಯಲ್ಲಿ ಪಾಲ್ಗೊಂಡಿರುವ ಹೋರಾಟಗಾರರಲ್ಲಿ ಇಬ್ಬರು ಹೋರಾಟಗಾರರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ನಾಲತವಾಡ ಪಟ್ಟಣದಿಂದ ಅಡವಿ ಸೋಮನಾಳ ಗ್ರಾಮ ಪಂಚಾಯಿತಿಯಲ್ಲಿ ಬೈಕ್ ರ‍್ಯಾಲಿ ತೆರಳಿದ್ದ ವೇಳೆ ಹೋರಾಟಗಾರ ಮಾರುತಿ

Read More
26ರೊಳಗೆ ಬಾಕಿ ನೀಡಬೇಕು : ಕಾರ್ಖಾನೆಗಳಿಗೆ ರೈತರ ಗಡವು

26ರೊಳಗೆ ಬಾಕಿ ನೀಡಬೇಕು : ಕಾರ್ಖಾನೆಗಳಿಗೆ ರೈತರ ಗಡವು

ಮುಧೋಳ : ಅ.26ರೊಳಗೆ ಎಲ್ಲ ಕಾರ್ಖಾನೆಗಳು 2022ರ ಹೆಚ್ಚುವರಿ 62ರೂ. ಬಾಕಿ ಹಣವನ್ನು ನೀಡಬೇಕು ಎಂದು ರೈತಮುಖಂಡರು ಬುಧವಾರ ನಡೆದ ಸಭೆಯಲ್ಲಿ ಕಾರ್ಖಾನೆಗಳಿಗೆ ಗಡವು ನೀಡಿದರು.ನಗರದ ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಸಭೆಯಲ್ಲಿ ಕೆಲ ನಿರ್ಣಯ ಕೈಗೊಂಡ ರೈತರು 2022ರ ಸಾಲಿನ ಹೆಚ್ಚುವರಿಯಾಗಿ ಪ್ರತಿ ಟನಗೆ ನೀಡಬೇಕಿದ್ದ

Read More
ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ

ಬೈಕ್ ಕಳ್ಳನ ಬಂಧನ-ಮೂರು ಬೈಕ್, ಚಿನ್ನಾಭರಣ ವಶಕ್ಕೆ

ಮುದ್ದೇಬಿಹಾಳ: ಪೊಲೀಸರು ಬೈಕ್ ಕಳ್ಳನೋರ್ವನನ್ನು ಬಂಧಿಸಿ ಆತನಿಂದ ಮೂರು ವಿವಿಧ ಕಂಪನಿ ಬೈಕ್‌ಗಳು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ತಾಳಿಕೋಟಿ ತಾಲ್ಲೂಕು ಕಲಕೇರಿಯ ನಿವಾಸಿ ಹಾಲಿ ವಸ್ತಿ ಆಶ್ರಯ ಕಾಲನಿಯ ನಿವಾಸಿಯಾಗಿದ್ದ ಸಿಕಂದರ ನಾಯ್ಕೋಡಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಫೆ.11ರಂದು 2024 ರಂದು ತಮ್ಮ ಬೈಕ್

Read More
47 ಮತಗಳ ಅಂತರದಿಂದ ಗೆದ್ದ ಮೋಹನ ಕುಮಾರ್

47 ಮತಗಳ ಅಂತರದಿಂದ ಗೆದ್ದ ಮೋಹನ ಕುಮಾರ್

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತು ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಹಿರಿಯ ಕಾರ್ಮಿಕ ನಿರೀಕ್ಷಕ ಮೋಹನ ಕುಮಾರ್ ಎಂ.ಆರ್ ಜಯಗಳಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 47 ಮತಗಳ ಅಂತರದಿಂದ ಕಾರ್ಮಿಕ ಇಲಾಖೆ ವತಿಯಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಈ ಸಂದರ್ಭದಲ್ಲಿ ಕಾರ್ಮಿಕ

Read More