ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್
ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.
Read More