1. Home
  2. Author Blogs

Author: Doddanagouda Gudihindin

Doddanagouda Gudihindin

GOCC BANK ಅಧ್ಯಕ್ಷ ಆನಂದಗೌಡ ಬಿರಾದಾರ ನಾಮಪತ್ರ ಸಲ್ಲಿಕೆ..

GOCC BANK ಅಧ್ಯಕ್ಷ ಆನಂದಗೌಡ ಬಿರಾದಾರ ನಾಮಪತ್ರ ಸಲ್ಲಿಕೆ..

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ವಿಜಯಪುರ ಜಿಓಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಗೌಡ ಎನ್ ಬಿರಾದಾರ ಶಣಿವಾರ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ

Read More
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ :                             ಅಜಮನಿ ಅವರ ‘ಅನ್ ಟಚೇಬಲಿಟಿ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಅಜಮನಿ ಅವರ ‘ಅನ್ ಟಚೇಬಲಿಟಿ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಮುದ್ದೇಬಿಹಾಳ : ಇಲ್ಲಿನ ದಲಿತ ಸಾಹಿತಿ ಶಿವಪುತ್ರ ಅಜಮನಿ ಅವರ ಅನ್‌ಟಚೇಬಿಲಿಟಿ ಕಿರು ಚಿತ್ರಕ್ಕೆ ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಯೂನಿವರ್ಸಲ್ ಫಿಲ್ಮ್ ಮೇಕರ‍್ಸ್ ಕೌನ್ಸಿಲ್ ವತಿಯಿಂದ ಧಾರವಾಡದಲ್ಲಿ ಭಾನುವಾರ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಿರುಚಿತ್ರ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಲಭಿಸಿದೆ. ಸಮಾಜದ ಕೆಳಸ್ತರದಲ್ಲಿರುವ ಜಾತಿಯ

Read More
ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ:                        ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ

Read More
ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಜ.11 ರಂದು ಮುದ್ದೇಬಿಹಾಳದಲ್ಲಿ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು ಸಮ್ಮೇಳನದ ಯಶಸ್ವಿಗೆ ಸಮೀತಿ ರಚನೆ ಮಾಡಲಾಯಿತು. ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯ ಜಿಲ್ಲಾ ಪ್ರಚಾರಕ ಬಾಲರಾಜ ಮಾತನಾಡಿ, ಹಿಂದೂ ಸಮ್ಮೇಳನದ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಸರ್ವರ ಒಪ್ಪಿಗೆಯ ಮೇರೆಗೆ ಸಮೀತಿಯ ಅಧ್ಯಕ್ಷರಾಗಿ ಬಸವರಾಜ

Read More
ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ನಾಗಾ ಸಾಧುಗಳಿಂದ ಹೋಮ ಹವನ ಜರುಗಲಿದೆ.ನಂತರ 10:45ಕ್ಕೆ ಕಿಲ್ಲಾದ ಕಾಳಿಕಾದೇವಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದವರೆಗೆ ಚಂಡಿ ಮೇಳ ವಾದ್ಯದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಅಯ್ಯಪ್ಪ ಸ್ವಾಮಿ

Read More
ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು ದುಶ್ಚಟಗಳಿಂದ ದೂರವಾಗಿ ಗೌರವದ ಬದುಕು ನಡೆಸುವಂತಾಗಬೇಕು ಎಂಬ ಸದುದ್ಧೇಶ ಹೊಂದಿದ ಕಾರ್ಯಕ್ರಮವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ

Read More
ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ತಾಲೂಕಿನ ಆರ್‌ಡಿಪಿಆರ್ ಇಲಾಖೆಯ ಉದ್ಯೋಗಿ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟು ಎಂ.ಕೆ. ಗುಡಿಮನಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಾಯಿತು. ಢವಳಗಿ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಂ.ಕೆ. ಗುಡಿಮನಿ

Read More
ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಮುದ್ದೇಬಿಹಾಳ : ಪುರಾಣ,ಪ್ರವಚನಗಳು ನಮ್ಮ ಬದುಕಿಗೆ ನೆಮ್ಮದಿಯ ಭಾವವನ್ನು ನೀಡುತ್ತವೆ ಎಂದು ತಾಳಿಕೋಟಿ-ಮುದ್ದೇಬಿಹಾಳ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಏರ್ಪಡಿಸಿರುವ ಸಜ್ಜಲಗುಡ್ಡದ ಶರಣಮ್ಮನವರ ಪುರಾಣ ಕಾರ್ಯಕ್ರಮದಲ್ಲಿ ತೊಟ್ಟಿಲೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮದುವೆಗಳನ್ನು ಹಣ ನೋಡಿ ಮಾಡಬೇಡಿ.ನಿಮ್ಮ ಮಕ್ಕಳು ಎಲ್ಲಿ ಒಳ್ಳೆಯ ಬದುಕು

Read More
ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಡಿ.28 ರಂದು ಹೊಸಪೇಟೆಯಲ್ಲಿ ಟ್ಯಾಲೆಂಟ್ ಸರ್ಚ್ ಅವಾರ್ಡ್-2025 ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read More
ತೆರವಿಗೆ ಗಡುವು-ಹೋರಾಟ ಅಂತ್ಯ :                                       ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ತೆರವಿಗೆ ಗಡುವು-ಹೋರಾಟ ಅಂತ್ಯ : ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಿಸಿ ಅಂಗಡಿ ಹಾಕಿಕೊಂಡಿದ್ದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕೋಳೂರು ಪಂಚಾಯಿತಿ ಆವರಣದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ದಲಿತಪರ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು. ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ

Read More