1. Home
  2. Author Blogs

Author: Doddanagouda Gudihindin

Doddanagouda Gudihindin

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ;          ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದ 2026 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಅಮರೇಶ ಕೆ.ಗೂಳಿ, ಕಾರ್ಯದರ್ಶಿಯಾಗಿ ಬಸವರಾಜ ಬಿಜ್ಜೂರ ಅವಿರೋಧವಾಗಿ ಆಯ್ಕೆಯಾದರು. ಹಸಿರು ತೋರಣ ಉದ್ಯಾನವನದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More
ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದ ಬನಶಂಕರಿ ದೇವಿ ಜಾತ್ರೆ ಡಿ.30 ರಿಂದ ಜ.5ರವರೆಗೆ ನಡೆಯಲಿದೆ.ಡಿ.30ರಂದು ಬೆಳಗ್ಗೆ 8ಕ್ಕೆ ಗೋಮಾತಾ ಪೂಜೆ,ಸಂಜೆ 5.30ಕ್ಕೆ ಹುಚ್ಚಯ್ಯನ ಕಳಸವು ಲೇಶಪ್ಪ ಪ್ಯಾಟಿಗೌಡರ ಮನೆಯಿಂದ ಬನಶಂಕರಿ ದೇವಸ್ಥಾನಕ್ಕೆ ಕರೆತರಲಾಗುವುದು. ರಾತ್ರಿ 7ಕ್ಕೆ ದೇವಿಯ ಹುಚ್ಚಯ್ಯನ ಉತ್ಸವ,7.30ಕ್ಕೆ ಸಾಧಕರಿಗೆ ದಾನಿಗಳಿಗೆ ಸನ್ಮಾನ ಹಾಗೂ ವೀಣಾವಾಣಿ ಸಂಗೀತ ವಿದ್ಯಾಲಯದ

Read More
ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಮುದ್ದೇಬಿಹಾಳ : ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿ ಹತ್ಯೆಗೈದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಡಿಎಸ್‌ಎಸ್ ಕಾದ್ರೋಳ್ಳಿ ಬಣದ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಸಂಘಟನೆ ಮುಖಂಡರು ಶಿರಸ್ತೇದಾರ ಎ.ಬಿ.ಬಾಗೇವಾಡಿ ಅವರಿಗೆ ಮನವಿ

Read More
ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ನೂತನ ಪದಾಧಿಕಾರಿಗಳನ್ನು ಭಾನುವಾರ ಆಯ್ಕೆ ಮಾಡಲಾಯಿತು. ಪಟ್ಟಣದ ಬಸವ ನಗರದ ಅಂಬಾಭವಾನಿ ಮಂದಿರದಲ್ಲಿ ಜರುಗಿದ ಸಭೆಯಲ್ಲಿ ಸಮಾಜದ ಗೌರವಾಧ್ಯಕ್ಷರನ್ನಾಗಿ ರಾಜೇಂದ್ರ ಭೋಸಲೆ, ನೂತನ ಅಧ್ಯಕ್ಷರಾಗಿ ನೇತಾಜಿ ನಲವಡೆ, ಉಪಾಧ್ಯಕ್ಷರನ್ನಾಗಿ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಪ್ರದಾನ ಕಾರ್ಯದರ್ಶಿಯಾಗಿ ಡಾ. ಕೃಷ್ಣಾಜಿ

Read More
ಮುದ್ದೇಬಿಹಾಳ : ಯರಝರಿ ಪಿಕೆಪಿಎಸ್‌ಗೆ ಕನ್ನೂರ ಅಧ್ಯಕ್ಷ, ನಾಗರಬೆಟ್ಟ ಉಪಾಧ್ಯಕ್ಷ

ಮುದ್ದೇಬಿಹಾಳ : ಯರಝರಿ ಪಿಕೆಪಿಎಸ್‌ಗೆ ಕನ್ನೂರ ಅಧ್ಯಕ್ಷ, ನಾಗರಬೆಟ್ಟ ಉಪಾಧ್ಯಕ್ಷ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ವಿವಿಧೋದ್ಧೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2026-31ರ ಅವಧಿಯ ನೂತನ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆ ಸೋಮವಾರ ಸಂಘದ ಕಚೇರಿಯಲ್ಲಿ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಬೀರಪ್ಪ ಕನ್ನೂರ, ಉಪಾಧ್ಯಕ್ಷ ಸ್ಥಾನಕ್ಕೆ ಕಾಮಣ್ಣ ನಾಗರಬೆಟ್ಟ ಇಬ್ಬರೆ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಬೀರಪ್ಪ ಜಿ.ಕನ್ನೂರ,

Read More
GOCC BANK ಅಧ್ಯಕ್ಷ ಆನಂದಗೌಡ ಬಿರಾದಾರ ನಾಮಪತ್ರ ಸಲ್ಲಿಕೆ..

GOCC BANK ಅಧ್ಯಕ್ಷ ಆನಂದಗೌಡ ಬಿರಾದಾರ ನಾಮಪತ್ರ ಸಲ್ಲಿಕೆ..

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ವಿಜಯಪುರ ಜಿಓಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಗೌಡ ಎನ್ ಬಿರಾದಾರ ಶಣಿವಾರ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ

Read More
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ :                             ಅಜಮನಿ ಅವರ ‘ಅನ್ ಟಚೇಬಲಿಟಿ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಅಜಮನಿ ಅವರ ‘ಅನ್ ಟಚೇಬಲಿಟಿ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಮುದ್ದೇಬಿಹಾಳ : ಇಲ್ಲಿನ ದಲಿತ ಸಾಹಿತಿ ಶಿವಪುತ್ರ ಅಜಮನಿ ಅವರ ಅನ್‌ಟಚೇಬಿಲಿಟಿ ಕಿರು ಚಿತ್ರಕ್ಕೆ ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಯೂನಿವರ್ಸಲ್ ಫಿಲ್ಮ್ ಮೇಕರ‍್ಸ್ ಕೌನ್ಸಿಲ್ ವತಿಯಿಂದ ಧಾರವಾಡದಲ್ಲಿ ಭಾನುವಾರ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಿರುಚಿತ್ರ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಲಭಿಸಿದೆ. ಸಮಾಜದ ಕೆಳಸ್ತರದಲ್ಲಿರುವ ಜಾತಿಯ

Read More
ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ:                        ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ

Read More
ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಜ.11 ರಂದು ಮುದ್ದೇಬಿಹಾಳದಲ್ಲಿ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು ಸಮ್ಮೇಳನದ ಯಶಸ್ವಿಗೆ ಸಮೀತಿ ರಚನೆ ಮಾಡಲಾಯಿತು. ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯ ಜಿಲ್ಲಾ ಪ್ರಚಾರಕ ಬಾಲರಾಜ ಮಾತನಾಡಿ, ಹಿಂದೂ ಸಮ್ಮೇಳನದ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಸರ್ವರ ಒಪ್ಪಿಗೆಯ ಮೇರೆಗೆ ಸಮೀತಿಯ ಅಧ್ಯಕ್ಷರಾಗಿ ಬಸವರಾಜ

Read More
ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ನಾಗಾ ಸಾಧುಗಳಿಂದ ಹೋಮ ಹವನ ಜರುಗಲಿದೆ.ನಂತರ 10:45ಕ್ಕೆ ಕಿಲ್ಲಾದ ಕಾಳಿಕಾದೇವಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದವರೆಗೆ ಚಂಡಿ ಮೇಳ ವಾದ್ಯದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಅಯ್ಯಪ್ಪ ಸ್ವಾಮಿ

Read More