1. Home
  2. Author Blogs

Author: Doddanagouda Gudihindin

Doddanagouda Gudihindin

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:                                                                                                                                                           ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

6.83 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ: ಸ್ಥಿತಿವಂತರು, ಗ್ಯಾರಂಟಿ ಟೀಕಿಸುವವರು ಯೋಜನೆ ಬಿಟ್ಟುಕೊಡಿ – ನಾಡಗೌಡ

ಮುದ್ದೇಬಿಹಾಳ : ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 50 ಸಾವಿರ ಕೋಟಿ ರೂ.ವೆಚ್ಚ ಮಾಡುತ್ತಿದೆ.ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರು, ಸ್ಥಿತಿವಂತರು ಈ ಯೋಜನೆಗಳನ್ನು ಪಡೆದುಕೊಳ್ಳದೇ ಬಿಟ್ಟುಕೊಡುವ ಕಾರ್ಯ ಮಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ರಾಜ್ಯ ರಸ್ತೆ ಸುರಕ್ಷತಾ ನಿಧಿ ಯೋಜನೆಯಡಿ ಸನ್ 2025-26ನೇ ಸಾಲಿನಲ್ಲಿ ರಾಜ್ಯ

Read More
ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಈ ಸಲ ನನ್ನನ್ನು ಮಂತ್ರಿ ಮಾಡುವುದಾಗಿ ಹೇಳಿದ್ದಾರೆ-ಅಪ್ಪಾಜಿ ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೆ ಇಲ್ಲ. ಅದು ಹೈಕಮಾಂಡ್ ನಿರ್ಧಾರ.ಈ ವಿಷಯದ ಬಗ್ಗೆ ಮಾತನಾಡಲು ನಾವೆಲ್ಲ ಬಹಳ ಸಣ್ಣವರು.ಈ ವಿಷಯದ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರೇ ಹೇಳಿಕೆ ಕೊಟ್ಟಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು.

Read More
ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ

Read More
ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುದ್ದೇಬಿಹಾಳದ ಎಸ್.ಎಸ್.ಶಿವಾಚಾರ್ಯರ ಸ್ವತಂತ್ರö್ಯ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜು ತಂಡ ವಿಜಯಪುರ ತಂಡ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ಕಾಲೇಜಿನ ಮೂವರು ಆಟಗಾರರು ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ

Read More
ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ ಲಭಿಸಿದೆ. ಮಹರ್ಷಿ ವಾಲ್ಮೀಕಿ ಗುರುಕುಲ ಪೀಠ ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದಿಂದ ಕೊಡಮಾಡುವ ಈ ಪ್ರಶಸ್ತಿಯನ್ನು ನೌಕರರ ವಿಭಾಗದ ಕ್ರೀಡಾಕೂಟದಲ್ಲಿ ರಾಷ್ಟçಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಕರ್ನಾಟಕ

Read More
ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ ಸಾಧಿಸಿರುವ ನಮ್ಮ ಸಂಸ್ಥೆಯಿoದ ಮುಂದಿನ ವರ್ಷ 200 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್ ಸೀಟು ಪಡೆದುಕೊಳ್ಳುವಲ್ಲಿ ಯಶ ಕಾಣುವ ವಿಶ್ವಾಸ ಇದೆ ಎಂದು ಆಕ್ಸಫರ್ಡ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು.

Read More
ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು. ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ

Read More
ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಖರ್ಗೆಯವರು ತಮ್ಮ ಪತ್ರದಲ್ಲಿ ಎಲ್ಲಿಯೂ ಆರ್.ಎಸ್.ಎಸ್ ನಿಷೇಧಿಸಬೇಕು

Read More
ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು ಮುದ್ದೇಬಿಹಾಳ ತಾಲ್ಲೂಕು ಪಂಚಾಯತನ ಕಾನೂನು ಸಲಹೆಗಾರರಾಗಿ ನೇಮಿಸಿರುವುದಾಗಿ ತಾಪಂ ಇಒ ಜಿ.ಪಂ ಸಿಇಒಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

Read More
ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ,

Read More