ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು
ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು. ಬೆಳಗ್ಗೆಯಿಂದಲೇ ಚಕ್ಕಡಿ,ಟ್ರಾö್ಯಕ್ಟರ್, ಜೀಪು,ಕಾರು,ಬೈಕುಗಳಲ್ಲಿ ತಮ್ಮ ಹೊಲಗಳಿಗೆ ತೆರಳಿದ ರೈತರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದರು.ಬಳಿಕ ವಿವಿಧ ಖಾದ್ಯಗಳನ್ನು ಚರಗದೂಟದಲ್ಲಿ ಸವಿದರು.ಜೋಳ,ಕಡಲೆ,ಕಬ್ಬು,ಸೂರ್ಯಕಾಂತಿ ಬೆಳೆಗಳು ಹೊಲದಲ್ಲಿದ್ದು ರೈತರು ತುಸು ಮಂದಹಾಸದಿAದ ಈ ವರ್ಷದ ಚರಗ ಚೆಲ್ಲಿದರು.
Read More