1. Home
  2. Author Blogs

Author: Doddanagouda Gudihindin

Doddanagouda Gudihindin

ಡಿ.21 ರಿಂದ 24 ರವರೆಗೆ ಅಭಿಯಾನ:                           MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಡಿ.21 ರಿಂದ 24 ರವರೆಗೆ ಅಭಿಯಾನ: MUDDEBIHAL : ಐದು ವರ್ಷದೊಳಗಿನ 39,370 ಮಕ್ಕಳಿಗೆ ಪೋಲಿಯೋ ಲಸಿಕೆ

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಡಿ.21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಾಗರಿಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ತಹಶೀಲ್ದಾರ್ ಕೀರ್ತಿ ಚಾಲಕ ಮನವಿ ಮಾಡಿದರು. ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ಲಸಿಕೆ ಸಮಿತಿ ಸಭೆಯ ಅಧ್ಯಕ್ಷತೆ

Read More
ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಮುದ್ದೇಬಿಹಾಳ : ದೇಶದಲ್ಲಿ ಬಡವ,ಬಲ್ಲಿದನಿಗೂ ಒಂದೇ ಮತಕ್ಕೆ ಅವಕಾಶ ಕಲ್ಪಿಸಿ ಮಹಿಳೆಯರಿಗೆ ಸಮಾನತೆಯ ಹಕ್ಕನ್ನು ನೀಡಿದ ಧೀಮಂತ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಹಶೀಲ್ದಾರ್ ಕೀರ್ತಿ

Read More
ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಅಂಗವಾಗಿ ವಿವಿಧೆಡೆಯಿಂದ ಬಂದಿದ್ದ ಸಾಧು ಸಂತರಿಗೆ ಗೌರವ ಸಲ್ಲಿಸಲಾಯಿತು.ಗುರು ದತ್ತಾತ್ರೇಯರ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ನಡೆಸಲಾಯಿತು. ಶಾಲೆಯ ಮುಖ್ಯಗುರುಗಳು,ಶಿಕ್ಷಕರು,ಸಿಬ್ಬಂದಿ ಪಾಲ್ಗೊಂಡಿದ್ದರು.ಇಸ್ಮಾಯಿಲ್ ಮನಿಯಾರ,ಗುರಿಕಾರ ಸರ್, ಶಿಕ್ಷಕರು ಇದ್ದರು.

Read More
ಶರಣ ಬೆಳಗು ಕಾರ್ಯಕ್ರಮ:                                               ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ

Read More
ಶಿಕ್ಷಕರ ಭರ್ತಿಗೆ ಒತ್ತಾಯ:                                          ಆರ್.ಎಂ.ಎಸ್.ಎ ಶಾಲೆಯಲ್ಲಿ ಶಿಕ್ಷಕರ ಕೊರತೆ

ಶಿಕ್ಷಕರ ಭರ್ತಿಗೆ ಒತ್ತಾಯ: ಆರ್.ಎಂ.ಎಸ್.ಎ ಶಾಲೆಯಲ್ಲಿ ಶಿಕ್ಷಕರ ಕೊರತೆ

ಮುದ್ದೇಬಿಹಾಳ : ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಯಂ ಶಿಕ್ಷಕರ ಕೊರತೆ ಇದ್ದು ಕೊರತೆ ಇರುವ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದು ಶಾಲಾ ಸುಧಾರಣಾ ಹಾಗೂ ಉಸ್ತುವಾರಿ ಸಮೀತಿ ಸದಸ್ಯರು ಬಿಇಒಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು. ಬಿಇಒ ಕಚೇರಿಗೆ ಆಗಮಿಸಿದ್ದ ಎಸ್.ಡಿ.ಎಂ.ಸಿ ಸದಸ್ಯ ಬಂದೇನವಾಜ

Read More
ನ.30 ರಂದು ಇಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ

ನ.30 ರಂದು ಇಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಮುದ್ದೇಬಿಹಾಳದಲ್ಲಿ ನೂತನವಾಗಿ ಆರಂಭಗೊಂಡಿರುವ ಬಾದವಾಡಗಿ ಕ್ಲಿನಿಕ್ ಹಾಗೂ ನಿಸರ್ಗ ಮೆಡಿಕಲ್ ವತಿಯಿಂದ ನ.30 ರಂದು ತಾಲ್ಲೂಕಿನ ಸರೂರು ಗ್ರಾಮದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಮಧುಮೇಹ,ರಕ್ತದೊತ್ತಡ, ಲುಬು,ಕೀಲು ಹಾಗೂ ಇತರೆ ಎಲ್ಲ ಕಾಯಿಲೆಗಳನ್ನು ತಪಾಸಣೆ ಮಾಡಲಾಗುವುದು ಎಂದು ವೈದ್ಯ ಡಾ.ಸಂತೋಷ ಆರ್.ಬಾದವಾಡಗಿ ಪ್ರಕಟಣೆಯಲ್ಲಿ

Read More
ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ ಜಮೀನುಗಳಿಗೆ ಬಂಗಾರದ ಬೆಲೆ ಬರುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಕಂದಗನೂರ ಗ್ರಾಮದಿಂದ ಮುದೂರ ರಸ್ತೆ ಸುಧಾರಣೆ ಕಾಮಗಾರಿ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ರೈತರ ಬಹುದಿನಗಳ

Read More
ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ ಜೊತೆಗೆ ಖರ್ಗೆ ಲಿಸ್ಟ್’ನಲ್ಲಿ ಇದ್ದೇನೆ.ಕಾಂಗ್ರೆಸ್ ಹೈಕಮಾಂಡ್  ಲಿಸ್ಟ್’ನಲ್ಲೂ  ಇದ್ದೇನೆ’ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.  ತಾಲ್ಲೂಕಿನ  ಹಡಲಗೇರಿ ಗ್ರಾಮದಲ್ಲಿ  ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್  ರಾಜ್ ಇಲಾಖೆ,ಪಂಚಾಯತ್ ರಾಜ್ ಇಂಜಿನಿಯರಿOಗ್ ವಿಭಾಗದ ನೇತೃತ್ವದಲ್ಲಿ 1.50

Read More
ರೂಢಗಿಯಲ್ಲಿ ಬಣವೆಗೆ ಆಕಸ್ಮಿಕ ಬೆಂಕಿ; ಜಾನುವಾರುಗಳ ರಕ್ಷಣೆ

ರೂಢಗಿಯಲ್ಲಿ ಬಣವೆಗೆ ಆಕಸ್ಮಿಕ ಬೆಂಕಿ; ಜಾನುವಾರುಗಳ ರಕ್ಷಣೆ

ಮುದ್ದೇಬಿಹಾಳ : ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಮೆಕ್ಕೆಜೋಳದ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಹೊಲದಲ್ಲಿದ್ದ ಶೆಡ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಹಾನಿ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ಸಿದ್ದನಗೌಡ ಸಂಕನಾಳ ಎಂಬುವರ ಹೊಲದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಮುದ್ದೇಬಿಹಾಳದ ಅಗ್ನಿಶಾಮಕ ಠಾಣೆಯ

Read More
ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಗೌರವ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನ.29 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಹೇಮರಡ್ಡಿ ಕಲ್ಯಾಣಮಂಟಪದಲ್ಲಿ ನಡೆಯಲಿದೆ. ಯತ್ನಟ್ಟಿ ವೇ.ಕಾಡಯ್ಯ ಹಿರೇಮಠ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಬಿಇಒ ಬಿ.ಎಸ್.ಸಾವಳಗಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್

Read More