ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ
ಮುದ್ದೇಬಿಹಾಳ : ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಜ.11 ರಂದು ಮುದ್ದೇಬಿಹಾಳದಲ್ಲಿ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು ಸಮ್ಮೇಳನದ ಯಶಸ್ವಿಗೆ ಸಮೀತಿ ರಚನೆ ಮಾಡಲಾಯಿತು. ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯ ಜಿಲ್ಲಾ ಪ್ರಚಾರಕ ಬಾಲರಾಜ ಮಾತನಾಡಿ, ಹಿಂದೂ ಸಮ್ಮೇಳನದ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಸರ್ವರ ಒಪ್ಪಿಗೆಯ ಮೇರೆಗೆ ಸಮೀತಿಯ ಅಧ್ಯಕ್ಷರಾಗಿ ಬಸವರಾಜ
Read More