1. Home
  2. Author Blogs

Author: Doddanagouda Gudihindin

Doddanagouda Gudihindin

ರೆಡ್ಡಿ ಸಮಾಜದಿಂದ ತುರ್ತು ಸಭೆ:                                     ಧರ್ಮ ; ಹಿಂದೂ, ಜಾತಿ; ರೆಡ್ಡಿ ಎಂದೇ ಬರೆಯಿಸಲು ಕರೆ

ರೆಡ್ಡಿ ಸಮಾಜದಿಂದ ತುರ್ತು ಸಭೆ: ಧರ್ಮ ; ಹಿಂದೂ, ಜಾತಿ; ರೆಡ್ಡಿ ಎಂದೇ ಬರೆಯಿಸಲು ಕರೆ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಆರಂಭಿಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ರೆಡ್ಡಿ ಸಮಾಜದ ಬಾಂಧವರು ಸಮಾಜದ ಸಭೆಯಲ್ಲಿ ಕೈಗೊಳ್ಳಲಾಗಿರುವ ತೀರ್ಮಾನದಂತೆ ಬರೆಯಿಸಬೇಕು ಎಂದು ರೆಡ್ಡಿ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಭಾನುವಾರ ಸಭೆ ಸೇರಿದ್ದ ಸಮಾಜದ ಬಾಂಧವರು ಧರ್ಮ ಕಾಲಂನಲ್ಲಿ

Read More
ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:                        ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ: ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು,ಎಸ್.ಡಿ.ಎಗಳನ್ನು ನಿಯೋಜಿಸಿರುವುದನ್ನು ಕೈ ಬಿಡಬೇಕು ಎಂದು ತಹಸೀಲ್ದಾರ್‌ರಗೆ ಗ್ರಾಪಂ ನೌಕರರು ಗುರುವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ತಹಸೀಲ್ದಾರ್ ಕಚೇರಿಗೆ ಆಗಮಿಸಿದ್ದ ಗ್ರಾಪಂ ನೌಕರರು, ತಹಸೀಲ್ದಾರ್

Read More
ಪತ್ರಕರ್ತರಿಗೆ ಸನ್ಮಾನ

ಪತ್ರಕರ್ತರಿಗೆ ಸನ್ಮಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕಾ ಪತ್ರಕರ್ತರ ಸಂಘದಿAದ ಶುಕ್ರವಾರ ರಾಘವೇಂದ್ರ ಮಠದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ, ಪತ್ರಕರ್ತರ ಸನ್ಮಾನ ಕಾರ್ಯಕ್ರಮದಲ್ಲಿ ಢವಳಗಿಯ ಹನಮಂತ ಬೀರಗೊಂಡ, ಬಂದೇನವಾಜ ಕುಮಸಿ, ಹಣಮಂತ ನಲವಡೆ ಅವರನ್ನು ಸನ್ಮಾನಿಸಲಾಯಿತು. ಶಾಸಕ ಸಿ.ಎಸ್.ನಾಡಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬ್ಲಾಕ್ ಕಾಂಗ್ರೆಸ್

Read More