ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ ಏನೂ ಇರುವುದಿಲ್ಲ.ಈಗ ಆಯ್ಕೆಯಾಗಿರುವರು, ಆಯ್ಕೆಯಾಗದೆ ಪರಾಜಿತರಾದವರು ನಮ್ಮ ಪಕ್ಷದ ಬೆಂಬಲಿಗರೇ ಇದ್ದಾರೆ.ಚುನಾವಣೆ ಸಮಯದಲ್ಲಷ್ಟೇ ರಾಜಕೀಯ ಮಾಡಿ ಇನ್ನುಳಿದ ಸಮಯದಲ್ಲಿ ಪಂಚಾಯಿತಿ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ
Read More