B.Ed ineligible to become a primary school teacher, Supreme Court says

ಇವರು ಪ್ರಾಥಮಿಕ‌‌ ಶಾಲಾ ಶಿಕ್ಷಕರಾಗಲು ಅನರ್ಹರು ಎಂದ ಸುಪ್ರಿಂ ಕೋರ್ಟ್.. ಇದು ಕರ್ನಾಟಕಕ್ಕೂ ಅನ್ವಯಿಸುತ್ತಾ..?

ಇವರು ಪ್ರಾಥಮಿಕ‌‌ ಶಾಲಾ ಶಿಕ್ಷಕರಾಗಲು ಅನರ್ಹರು ಎಂದ ಸುಪ್ರಿಂ ಕೋರ್ಟ್.. ಇದು ಕರ್ನಾಟಕಕ್ಕೂ ಅನ್ವಯಿಸುತ್ತಾ..?

ದೆಹಲಿ: ಪ್ರಾಥಮಿಕ ಶಾಲೆಯ (1ರಿಂದ 5 ತರಗತಿ) ಶಿಕ್ಷಕರಾಗಲು ಬಿಇಡ್ ಪದವಿದರರು ಅನರ್ಹರು. ಡಿಇಡ್ ಕೋರ್ಸ್ ಮುಗಿಸಿದವರು ಮಾತ್ರ ಅರ್ಹರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಇನ್ನು ಮುಂದೆ ಕೇಂದ್ರ ಸರ್ಕಾರ ನಡೆಸುವ ನೇಮಕಾತಿಗೆ ಈ ನಿಯಮ ಅನ್ವಯ ಆಗಬಹುದು. ಆದರೆ, ಶಿಕ್ಷಣವು ಸಹವರ್ತಿ ಪಟ್ಟಿಯಲ್ಲಿ ಇರುವುದರಿಂದ ರಾಜ್ಯಗಳು ಈ ನಿಯಮ ಪಾಲಿಸುತ್ತವೆ ಎಂದು ಹೇಳುವುದು ಕಷ್ಟ ಸಾಧ್ಯ.

ಕರ್ನಾಟಕದಲ್ಲಿ ಈ ನಿಯಮ ಜಾರಿ ಆಗುತ್ತಾ?

ರಾಜ್ಯದಲ್ಲಿಯೂ ಈ ಕುರಿತು ಶಿಕ್ಷಣ ವಲಯದಲ್ಲಿ ಚರ್ಚೆಗಳೂ ಜೋರಾಗಿವೆ. ಏತನ್ಮಧ್ಯೆ, ಒಂದು ವೇಳೆ ಒಂದರಿಂದ ಐದನೇ ತರಗತಿಯ ಶಿಕ್ಷಕ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾದರೆ ಬಿಇಡ್ ಆದವರಿಗೂ ಅವಕಾಶ ನೀಡಬಹುದು ಎನ್ನಲಾಗುತ್ತಿದೆ. ಇದಕ್ಕೆ ಸಹಕಾರಣವೂ ಇದೆ. ಕೆಇಎ ನಡೆಸುವ ಟಿಇಟಿ ಮೊದಲ ಪರೀಕ್ಷೆಗೆ ಪದವಿ ಮತ್ತು ಬಿಇಡ್ ಆದವರಿಗೂ ಅವಕಾಶ ನೀಡಿರುವುದು.

ಒಂದು ವೇಳೆ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪು ಪಾಲಿಸಬೇಕು ಎಂದು ರಾಜ್ಯ ಸರ್ಕಾರ ನಿರ್ಧರಿಸಿದರೆ, ಸಿ‌ ಅಂಡ್ ಆರ್ ನಿಯಮ ಬದಲಿಸಿ ಕಾರ್ಯೋನ್ಮಕವಾಗಬೇಕು. ಆದರೆ, ರಾಜ್ಯದ ಶಿಕ್ಷಣ ವಲಯವು ಇದಕ್ಕೆ ಮನಸ್ಸು ಮಾಡುವುದಿಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಒಟ್ಟಾರೆ, ಸುಪ್ರೀಂ ಕೋರ್ಟ್ನ ತೀರ್ಪು ರಾಜ್ಯದ ಶಿಕ್ಷಣದ ಮೇಲೆ ಅಂತಹ ಮಹತ್ವ ಪರಿಣಾಮ ಏನು ಬೀರುವುದಿಲ್ಲ ಎಂಬು ಗಮನಾರ್ಹ ಸಂಗತಿಯಾಗಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ