B.Ed ineligible to become a primary school teacher, Supreme Court says

ಇವರು ಪ್ರಾಥಮಿಕ‌‌ ಶಾಲಾ ಶಿಕ್ಷಕರಾಗಲು ಅನರ್ಹರು ಎಂದ ಸುಪ್ರಿಂ ಕೋರ್ಟ್.. ಇದು ಕರ್ನಾಟಕಕ್ಕೂ ಅನ್ವಯಿಸುತ್ತಾ..?

ಇವರು ಪ್ರಾಥಮಿಕ‌‌ ಶಾಲಾ ಶಿಕ್ಷಕರಾಗಲು ಅನರ್ಹರು ಎಂದ ಸುಪ್ರಿಂ ಕೋರ್ಟ್.. ಇದು ಕರ್ನಾಟಕಕ್ಕೂ ಅನ್ವಯಿಸುತ್ತಾ..?

ದೆಹಲಿ: ಪ್ರಾಥಮಿಕ ಶಾಲೆಯ (1ರಿಂದ 5 ತರಗತಿ) ಶಿಕ್ಷಕರಾಗಲು ಬಿಇಡ್ ಪದವಿದರರು ಅನರ್ಹರು. ಡಿಇಡ್ ಕೋರ್ಸ್ ಮುಗಿಸಿದವರು ಮಾತ್ರ ಅರ್ಹರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಇನ್ನು ಮುಂದೆ ಕೇಂದ್ರ ಸರ್ಕಾರ ನಡೆಸುವ ನೇಮಕಾತಿಗೆ ಈ ನಿಯಮ ಅನ್ವಯ ಆಗಬಹುದು. ಆದರೆ, ಶಿಕ್ಷಣವು ಸಹವರ್ತಿ ಪಟ್ಟಿಯಲ್ಲಿ ಇರುವುದರಿಂದ ರಾಜ್ಯಗಳು ಈ ನಿಯಮ ಪಾಲಿಸುತ್ತವೆ ಎಂದು ಹೇಳುವುದು ಕಷ್ಟ ಸಾಧ್ಯ.

ಕರ್ನಾಟಕದಲ್ಲಿ ಈ ನಿಯಮ ಜಾರಿ ಆಗುತ್ತಾ?

ರಾಜ್ಯದಲ್ಲಿಯೂ ಈ ಕುರಿತು ಶಿಕ್ಷಣ ವಲಯದಲ್ಲಿ ಚರ್ಚೆಗಳೂ ಜೋರಾಗಿವೆ. ಏತನ್ಮಧ್ಯೆ, ಒಂದು ವೇಳೆ ಒಂದರಿಂದ ಐದನೇ ತರಗತಿಯ ಶಿಕ್ಷಕ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾದರೆ ಬಿಇಡ್ ಆದವರಿಗೂ ಅವಕಾಶ ನೀಡಬಹುದು ಎನ್ನಲಾಗುತ್ತಿದೆ. ಇದಕ್ಕೆ ಸಹಕಾರಣವೂ ಇದೆ. ಕೆಇಎ ನಡೆಸುವ ಟಿಇಟಿ ಮೊದಲ ಪರೀಕ್ಷೆಗೆ ಪದವಿ ಮತ್ತು ಬಿಇಡ್ ಆದವರಿಗೂ ಅವಕಾಶ ನೀಡಿರುವುದು.

ಒಂದು ವೇಳೆ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪು ಪಾಲಿಸಬೇಕು ಎಂದು ರಾಜ್ಯ ಸರ್ಕಾರ ನಿರ್ಧರಿಸಿದರೆ, ಸಿ‌ ಅಂಡ್ ಆರ್ ನಿಯಮ ಬದಲಿಸಿ ಕಾರ್ಯೋನ್ಮಕವಾಗಬೇಕು. ಆದರೆ, ರಾಜ್ಯದ ಶಿಕ್ಷಣ ವಲಯವು ಇದಕ್ಕೆ ಮನಸ್ಸು ಮಾಡುವುದಿಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಒಟ್ಟಾರೆ, ಸುಪ್ರೀಂ ಕೋರ್ಟ್ನ ತೀರ್ಪು ರಾಜ್ಯದ ಶಿಕ್ಷಣದ ಮೇಲೆ ಅಂತಹ ಮಹತ್ವ ಪರಿಣಾಮ ಏನು ಬೀರುವುದಿಲ್ಲ ಎಂಬು ಗಮನಾರ್ಹ ಸಂಗತಿಯಾಗಿದೆ.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ