Babar Azam: If you get married, go to the farm! Former player's advice to Babar Azam

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

ಬೆಂಗಳೂರು: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರಸ ಪ್ರದರ್ಶನ ತೋರುತ್ತಿರುವ ಬಾಬರ್ ಆಝಂ (Babar Azam) ವಿರುದ್ಧ ಟೀಕೆಗಳು ಕೇಳಿ ಬರುತ್ತಿದ್ದು, ಈ ಟೀಕೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ ನೀಡಿರುವ ಸಲಹೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಮದುವೆಯಾದರೆ ಮತ್ತೆ Babar Azam ಉತ್ತಮ ಫಾರ್ಮ್ ಗೆ ಮರಳಬಹುದು ಎಂದಿದ್ದಾರೆ.

ಬಾಬರ್ ಗೆ ಮದುವೆ ವಯಸ್ಸಾಗಿದ್ದು, ವಿವಾಹವಾಗಲು ಇದು ಸೂಕ್ತ ಸಮಯವಾಗಿದೆ. ಮದುವೆಯಾದರೆ ಎಲ್ಲರೂ ಬದಲಾಗುತ್ತಾರೆ ಎಂಬ ಮಾತಿದೆ. ಹೀಗಾಗಿ, ಕಳಪೆ ಫಾರ್ಮ್ ನಲ್ಲಿರುವ ಬಾಬರ್ ಆಝಂ ಮದುವೆಯಾಗುವುದು ಉತ್ತಮ ಎಂದು ಬಾಸಿತ್ ಅಲಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

ಬಾಬರ್ ಆಝಂ ತನ್ನ ಹೆತ್ತವರೊಂದಿಗೆ ಮದುವೆಯ ಕುರಿತು ಮಾತನಾಡಬೇಕು. ವಿವಾಹದ ಬಳಿಕ ನೀವು ವಿಭಿನ್ನ ಬ್ಯಾಟರ್ ಆಗುತ್ತೀರಿ. ವೈಫಲ್ಯಗಳು ಆಟಗಾರನ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದು ನನಗೆ ತಿಳಿದಿದೆ. ಬಾಬರ್‌ನ ತಂದೆ ತಾಯಿಗೆ ಮದುವೆ ಮಾಡುವಂತೆ ನಾನು ವಿನಂತಿಸುತ್ತೇನೆ ಎಂದು ಬಾಸಿತ್ ಅಲಿ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!

ಬಾಬರ್ ಪಾಕಿಸ್ತಾನ್ ಪರ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. 2022 ರಲ್ಲಿ ಕೊನೆಯ ಹಾಫ್ ಸೆಂಚುರಿ ಸಿಡಿಸಿದ್ದ ಬಾಬರ್ ಕಳೆದ 16 ಇನಿಂಗ್ಸ್ ಗಳಲ್ಲಿ ಸತತ ವೈಫಲ್ಯ ಅನುಭವಿಸಿದ್ದಾರೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ 4 ಇನಿಂಗ್ಸ್ ಗಳಿಂದ ಕಲೆಹಾಕಿದ್ದು ಕೇವಲ 62 ರನ್ ಗಳು ಮಾತ್ರ. ಆದ್ದರಿಂದ 29 ವರ್ಷದ ಬಾಬರ್ ಆಝಂ‌ ಮದುವೆಯಾದರೆ ಉತ್ತಮ ಪಾರ್ಮ್ ಗೆ ಮರಳುಬುದು ಎಂದಿದ್ದಾರೆ.

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ