Fake doctor: List of fake doctors ready.. Preparing to file FIR

Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

ಬಾಗಲಕೋಟೆ: ಜಿಲ್ಲೆಯ 384 ಜನ ನಕಲಿ ವೈದ್ಯರು (Fake doctors) ಇರುವ ಮಾಹಿತಿ ಪಡೆದ ಎಸ್ಪಿ ಅವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ಮಹಾಲಿಂಗಪುರದಲ್ಲಿ ನಡೆದಿರುವ ಭ್ರೂಣಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗರಿಣಿಸಿರುವ ಎಸ್ಪಿ ಅಮರನಾಥ ರೆಡ್ಡಿ ಅವರು ಜಿಲ್ಲೆಯಲ್ಲಿನ ನಕಲಿ ವೈದ್ಯರ (Fake doctors) ಮಟ್ಟ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ, ಬಿಕಾಂ, ಟಿಸಿಎಚ್‌, ಐಟಿಐ ಓದಿದವರು ನಕಲಿ ವೈದ್ಯ ವೃತ್ತಿಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸ್ ಇಲಾಖೆ ಕಲೆ ಹಾಕಿದೆ.

ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ವ್ಯಾಪ್ತಿಯಲ್ಲಿ 60 ಜನ ನಕಲಿ ವೈದ್ಯರು, ಬೀಳಗಿ ಠಾಣೆ ವ್ಯಾಪ್ತಿಯಲ್ಲಿ 39, ಮುಧೋಳ ಠಾಣೆ ವ್ಯಾಪ್ತಿಯಲ್ಲಿ 37, ಕಲಾದಗಿ ಠಾಣೆ ವ್ಯಾಪ್ತಿಯಲ್ಲಿ 29 ಹಾಗೂ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಬಿಎಎಂಎಸ್ ವೈದ್ಯರಿಂದ ಅಲೋಪಥಿ ಚಿಕಿತ್ಸೆ ನೀಡುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ಸದ್ಯದಲ್ಲಿಯೇ ನಕಲಿ ವೈದ್ಯರ ಮೇಲೆ ದಾಳಿಯಾಗಿ ಮಾಡಿ ಎಫ್ ಐಆರ್ ದಾಖಲಿಸುವ ಸಾಧ್ಯತೆಯಿದೆ‌ ಎಂದು ಮೂಲಗಳು ತಿಳಿಸಿವೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600