ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ ಕ್ಷೇತ್ರದಲ್ಲಿ ಏಳ್ಗೆ ಸಾಧಿಸಲು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಶ್ರಮಿಸಲಿದೆ ಎಂದು ಎಆಯ್‌ಬಿಎಸ್‌ಎಸ್ ಸಂಘದ ಜಿಲ್ಲಾ ಉಪಾಧ್ಯಕ್ಷ ರವಿ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಮುದ್ದೇಬಿಹಾಳ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.

ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ನ.16 ರಂದು ವಿಜಯಪುರದ ಗೋಲ್ಡನ್ ಹೈಟ್ಸ್ ಹೊಟೇಲ್‌ನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮಕ್ಕೆ ಹಲವಾರು ರಾಜಕೀಯ ಧುರೀಣರು,ಸಂಘದ ಜಿಲ್ಲಾ,ರಾಜ್ಯ ಮುಖಂಡರು ಆಗಮಿಸಲಿದ್ದು ತಾಲ್ಲೂಕಿನಲ್ಲಿ ಆಯ್ಕೆಯಾಗಿರುವ ಎಲ್ಲ ಪದಾಧಿಕಾರಿಗಳು ಆಗಮಿಸುವಂತೆ ತಿಳಿಸಿದರು.

ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಬಹಾದ್ದೂರ ರಾಠೋಡ ಮಾತನಾಡಿ, ಬಂಜಾರ ಜನಾಂಗದವರ ನೋವು,ನಲಿವು ಸಮಸ್ಯೆಗಳು ಎದುರಾದಾಗ ಸಂಘ ಅವರ ನೆರವಿಗೆ ಬರಲಿದೆ ಎಂದು ತಿಳಿಸಿದರು.ತಾಪಂ ಮಾಜಿ ಸದಸ್ಯ ಪ್ರೇಮಸಿಂಗ ಚವ್ಹಾಣ, ರಮೇಶ ನಾಯಕ,ಏಕನಾಥ ಸೀತಿಮನಿ, ಬಾಲಚಂದ್ರ ಚವ್ಹಾಣ ಇದ್ದರು.

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಪದಾಧಿಕಾರಿಗಳು : ಬಿ.ಎಸ್.ಜಾಧವ(ಗೌರವಾಧ್ಯಕ್ಷ), ಬಹಾದ್ದೂರ ರಾಠೋಡ(ಅಧ್ಯಕ್ಷ),ಅಶೋಕ ರಾಠೋಡ,ಕೃಷ್ಣಾ ಚವ್ಹಾಣ(ಕಾರ್ಯಾಧ್ಯಕ್ಷರು),ಲಕ್ಷö್ಮಣ ರಾಠೋಡ,ಸತೀಶ ಲಮಾಣಿ,ಬಾಲಪ್ಪ ರಾಠೋಡ,ವಾಲು ರಾಠೋಡ(ಉಪಾಧ್ಯಕ್ಷ),ಲಕ್ಷö್ಮಣ ಲಮಾಣಿ(ಪ್ರಧಾನ ಕಾರ್ಯದರ್ಶಿ),ಏಕನಾಥ ಲಮಾಣಿ(ಸಹ ಕಾರ್ಯದರ್ಶಿ),ಡಿ.ಬಿ.ಲಮಾಣಿ(ಖಜಾಂಚಿ),ಸತೀಶ ರಾಠೋಡ,ಜಗದೀಶ ನಾಯಕ,ರಾಜಕುಮಾರ ಚವ್ಹಾಣ(ಸಂಘಟನಾ ಕಾರ್ಯದರ್ಶಿ), ಯುವ ಘಟಕ : ಅನಿಲ ನಾಯಕ(ಗೌರವಾಧ್ಯಕ್ಷ), ಡಾ.ಸಂತೋಷ ನಾಯಕ(ಅಧ್ಯಕ್ಷ), ಚಂದ್ರಶೇಖರ ರಾಠೋಡ(ಕಾರ್ಯಾಧ್ಯಕ್ಷ), ಜಗದೀಶ ಚವ್ಹಾಣ, ಅನಿಲ ಚವ್ಹಾಣ,ಸುನೀಲ ಚವ್ಹಾಣ, ವಿಶಾಲ ಚವ್ಹಾಣ(ಉಪಾಧ್ಯಕ್ಷರು), ಅನೀಲ ರಾಠೋಡ(ಪ್ರಧಾನ ಕಾರ್ಯದರ್ಶಿ), ಸಚಿನ ಚವ್ಹಾಣ(ಸಹ ಕಾರ್ಯದರ್ಶಿ),ಕಿರಣ ರಾಠೋಡ(ಖಜಾಂಚಿ), ಅನಿಲ ರಾಠೋಡ, ಪರಶುರಾಮ ರಾಠೋಡ,ಸೀತಾರಾಮ ರಾಠೋಡ(ಸಂಘಟನಾ ಕಾರ್ಯದರ್ಶಿಗಳು)

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ