ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ದೇವಿ ರಥೋತ್ಸವ ಶನಿವಾರ ಸಾವಿರಾರು ಭಕ್ತಸಮೂಹದ ಜಯಘೋಷಗಳ ಮಧ್ಯೆ ವೈಭವದಿಂದ ಜರುಗಿತು.

ಶನಿವಾರ ಬೆಳಗ್ಗೆ ದೇವಿಗೆ ಮಹಾರುದ್ರಾಭಿಷೇಕ, ಬೆಳಗಿನ ಜಾವ ಚಂಡಿ ಹವನ ನಡೆಸಲಾಯಿತು.ದೇವಿಯ ರಥದ ಕಳಸವು ಶಂಕರಪ್ಪ ಗುಡ್ಡದ ಅವರ ಮನೆಯಿಂದ ಹೊರಟು ಕಾಳಿಕಾದೇವಿ ಗಂಗಸ್ಥಳಕ್ಕೆ ತೆರಳಿ ಮರಳಿ ತು.ಸಂಜೆ ಶಿರೋಳ ಗ್ರಾಮದಿಂದ ರಥೋತ್ಸವದ ಹಗ್ಗದ ಮಿಣಿ(ಹಗ್ಗ)ದ ಮೆರವಣಿಗೆ ಆಗಮಿಸಿತು.

ಸಂಜೆ 6.25ಕ್ಕೆ ದೇವಿಯ ಮಹಾರಥೋತ್ಸವ ಸಸಾವಿರಾರು ಭಕ್ತರ ಜಯಘೋಷಗಳ ಮಧ್ಯೆ ಜರುಗಿತು.ಬನಶಂಕರಿ ದೇವಿ ನಿನ್ನ ಪಾದಕ ಶಂಭುಕೋ, ಬನದೇವಿ ನಿನ್ನ ಪಾದಕ ಶಂಭುಕೋ ಎಂದು ಭಕ್ತರು ಘೋಷಣೆಗಳನ್ನು ಹಾಕಿದರು.ರಥಕ್ಕೆ ಉತ್ತತ್ತಿ,ಬಾಳೆಹಣ್ಣು,ನಿಂಬೆಹಣ್ಣು,ಲಾಡು ಎಸೆದು ಭಕ್ತಿ ಸಮರ್ಪಿಸಿದರು. ಪುರವಂತರು,ಸುಮoಗಲಿಯರು ಕಳಸದ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ನೇತೃತ್ವದಲ್ಲಿ ಎಎಸ್‌ಐ ಕೆ.ಎಸ್.ಅಸ್ಕಿ, ಚಿದಂಬರ ಕುಲಕರ್ಣಿ,CRIME ಪಿಎಸ್‌ಐ ಆರ್.ಎಸ್.ಭಂಗಿ ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.ಜಾತ್ರೆಯ ನಿಮಿತ್ಯ ವಿವಿಧ ದಾನಿಗಳಿಗೆ ಸನ್ಮಾನ ಮಾಡಲಾಯಿತು.ಐದು ದಿನವೂ ಅನ್ನಸಂತರ್ಪಣೆ ದಾನಿಗಳ ನೆರವಿನಿಂದ ಕೈಗೊಳ್ಳಲಾಗಿತ್ತು.

ಅಗ್ನಿ ಮಹೋತ್ಸವ : ಬನಶಂಕರಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಪುರವಂತರಾದ ಕಾಂತು ಹೆಬ್ಬಾಳ ಅಗ್ಗಿ ಉತ್ಸವದ ಪೂಜೆ ನಡೆಸಿದರು.ರಾತ್ರಿ ಸಾವಿರಾರು ಜನರು ಅಗ್ಗಿ ಹಾಯ್ದು ತಮ್ಮ ಭಕ್ತಿ ಸಮರ್ಪಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು