Basava Shreerakshe: Actor Vishwaprakash Malagonda honored with "Basava Shreerakshe"

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

ಸಿಂದಗಿ : ಪೂಜ್ಯ ಶ್ರೀ ಪ್ರಭುಲಿಂಗ ಶರಣರು ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ “ಬಸವ ಶ್ರೀರಕ್ಷೆ” (Basava shreerakshe) ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

ಸೋಮವಾರ ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ನೂಲ ಹುಣ್ಣಿಮೆ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಶಿವಶರಣ ನೂಲಿಯ ಚಂದಯ್ಯನವರ ಜಯಂತಿ ಪ್ರಯುಕ್ತ ಮಾಸಿಕ ೬ ಶಿವಾನುಭವ ಕಾರ್ಯಕ್ರಮದಲ್ಲಿ “ಬಸವ ಶ್ರೀರಕ್ಷೆ” ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

Join Our Telegram: https://t.me/dcgkannada

ಸಹ ಕಲಾವಿದ ಹಾಗೂ ಸಾರಿಗೆ ಇಲಾಖೆಯ ಕೆಎಸ್ ಟಿ ಕಾನ್ಸ್ಟೇಬಲ್ ಈರಣ್ಣ ಹಡಪದ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾರಾಪೂರದ ಪೂಜ್ಯ ಶ್ರೀ ಮುರಳಿಧರ ಮುತ್ಯಾರು, ಚಿಕ್ಕರೂಗಿಯ ಶರಣ ಶ್ರೀ ಈರಣ್ಣ ಶಾಸ್ತ್ರೀಗಳು, ಮಲಕಣ್ಣ ಗೊ ತಳವಾರ, ಸಂಗಣ್ಣ ಬ್ಯಾಕೋಡ, ರಾಷ್ಟ್ರೀಯ ಬಸವಧಳ ಮಾಜಿ ಅಧ್ಯಕ್ಷ ಗುರುಪಾದ ತಾರಾಪೂರ, ರವಿರಾಜ ದೇವರಮನಿ, ಕಾನೂನ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ನ್ಯಾಯವಾದಿ ಡಿ ಎ ಚನಗೊಂಡ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: BJP ಜತೆ ರಹಸ್ಯ ಸಂಬಂಧ..?! ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ..!

ಗೋಲಗೇರಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮುರುಗೆಪ್ಪಗೌಡ್ರು ಸಿ ರುದ್ದೇವಾಡಗಿ, ಜಗದೀಶ ಕಲಬುರಗಿ, ಬಿಜೆಪಿ ಮುಖಂಡ ಮುತ್ತು ಶಾಬಾದಿ ಬ್ಯಾಕೋಡ, ಸಿಂದಗಿ ಹ.ಅ.ಸ.ಸೇ.ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೆ ಮೂಲಿಮನಿ, ಮಿರಗಿ ಬಸವ ಕೇಂದ್ರ ಅಧ್ಯಕ್ಷ ಡಾ.ದೇವೆಂದ್ರ ಸೋ ಬರಡೋಲ, ಸಿಂದಗಿಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ಕು.ವಿಶ್ವಪ್ರಕಾಶ ಟಿ ಮಲಗೊಂಡ, ಬಾಬುಗೌಡ ಮ ಬಿರಾದಾರ, ಕಾಶಿನಾಥ ಅ ತೆಲಸಂಗ, ವಿಠ್ಠಲ ಹ ಅರ್ಜುಣಗಿ, ಹಿರೆಬೇವನೂರ ಮಾಜಿ ಸೈನಿಕ ಶ್ರೀಶೈಲ ಹ ಅರ್ಜುಣಗಿ, ಇಂಡಿ ತಾಲೂಕಾ ಕನ್ನಡಿಗರ ವಿಜಯಸೇನೆ ಅಧ್ಯಕ್ಷ ಈರಣ್ಣ ಸುರೇಶ ನಾವಿ,
ಶ್ರೀ ಮಠದ ಕಮಿಟಿ ಸದಸ್ಯರು ಹಾಗೂ ಹಿಕ್ಕನಗುತ್ತಿ ಗ್ರಾಮದ ಸಮಸ್ಥ ಸದ್ಭಕ್ತರು ಸೇರಿದಂತೆ ನಾನಾ ಕಡೆ ಭಕ್ತರು ಭಾಗವಹಿಸಿದ್ದರು‌.

Latest News

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ

ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭಿಷೇಕ ಎಸ್.ಟಕ್ಕಳಕಿ ಶೇ.99.28, ಅದಿತಿ ಸವಣೂರ ಶೇ.99.23 ಹಾಗೂ ಪ್ರೀತಮ ಲಮಾಣಿ ಶೇ.99.12 ರಷ್ಟು ಪರ್ಸೆಂಟೈಲ್ ಅಂಕ ಪಡೆದು ಜಿಲ್ಲೆಗೆ ಕ್ರಮವಾಗಿ ಪ್ರಥಮ,ದ್ವಿತೀಯ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಜೆಇಇ ಪರೀಕ್ಷೆ ಫಲಿತಾಂಶದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ. ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ