Basava Shreerakshe: Actor Vishwaprakash Malagonda honored with "Basava Shreerakshe"

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

ಸಿಂದಗಿ : ಪೂಜ್ಯ ಶ್ರೀ ಪ್ರಭುಲಿಂಗ ಶರಣರು ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ “ಬಸವ ಶ್ರೀರಕ್ಷೆ” (Basava shreerakshe) ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

ಸೋಮವಾರ ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ನೂಲ ಹುಣ್ಣಿಮೆ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಶಿವಶರಣ ನೂಲಿಯ ಚಂದಯ್ಯನವರ ಜಯಂತಿ ಪ್ರಯುಕ್ತ ಮಾಸಿಕ ೬ ಶಿವಾನುಭವ ಕಾರ್ಯಕ್ರಮದಲ್ಲಿ “ಬಸವ ಶ್ರೀರಕ್ಷೆ” ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

Join Our Telegram: https://t.me/dcgkannada

ಸಹ ಕಲಾವಿದ ಹಾಗೂ ಸಾರಿಗೆ ಇಲಾಖೆಯ ಕೆಎಸ್ ಟಿ ಕಾನ್ಸ್ಟೇಬಲ್ ಈರಣ್ಣ ಹಡಪದ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾರಾಪೂರದ ಪೂಜ್ಯ ಶ್ರೀ ಮುರಳಿಧರ ಮುತ್ಯಾರು, ಚಿಕ್ಕರೂಗಿಯ ಶರಣ ಶ್ರೀ ಈರಣ್ಣ ಶಾಸ್ತ್ರೀಗಳು, ಮಲಕಣ್ಣ ಗೊ ತಳವಾರ, ಸಂಗಣ್ಣ ಬ್ಯಾಕೋಡ, ರಾಷ್ಟ್ರೀಯ ಬಸವಧಳ ಮಾಜಿ ಅಧ್ಯಕ್ಷ ಗುರುಪಾದ ತಾರಾಪೂರ, ರವಿರಾಜ ದೇವರಮನಿ, ಕಾನೂನ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ನ್ಯಾಯವಾದಿ ಡಿ ಎ ಚನಗೊಂಡ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: BJP ಜತೆ ರಹಸ್ಯ ಸಂಬಂಧ..?! ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ..!

ಗೋಲಗೇರಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮುರುಗೆಪ್ಪಗೌಡ್ರು ಸಿ ರುದ್ದೇವಾಡಗಿ, ಜಗದೀಶ ಕಲಬುರಗಿ, ಬಿಜೆಪಿ ಮುಖಂಡ ಮುತ್ತು ಶಾಬಾದಿ ಬ್ಯಾಕೋಡ, ಸಿಂದಗಿ ಹ.ಅ.ಸ.ಸೇ.ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೆ ಮೂಲಿಮನಿ, ಮಿರಗಿ ಬಸವ ಕೇಂದ್ರ ಅಧ್ಯಕ್ಷ ಡಾ.ದೇವೆಂದ್ರ ಸೋ ಬರಡೋಲ, ಸಿಂದಗಿಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ಕು.ವಿಶ್ವಪ್ರಕಾಶ ಟಿ ಮಲಗೊಂಡ, ಬಾಬುಗೌಡ ಮ ಬಿರಾದಾರ, ಕಾಶಿನಾಥ ಅ ತೆಲಸಂಗ, ವಿಠ್ಠಲ ಹ ಅರ್ಜುಣಗಿ, ಹಿರೆಬೇವನೂರ ಮಾಜಿ ಸೈನಿಕ ಶ್ರೀಶೈಲ ಹ ಅರ್ಜುಣಗಿ, ಇಂಡಿ ತಾಲೂಕಾ ಕನ್ನಡಿಗರ ವಿಜಯಸೇನೆ ಅಧ್ಯಕ್ಷ ಈರಣ್ಣ ಸುರೇಶ ನಾವಿ,
ಶ್ರೀ ಮಠದ ಕಮಿಟಿ ಸದಸ್ಯರು ಹಾಗೂ ಹಿಕ್ಕನಗುತ್ತಿ ಗ್ರಾಮದ ಸಮಸ್ಥ ಸದ್ಭಕ್ತರು ಸೇರಿದಂತೆ ನಾನಾ ಕಡೆ ಭಕ್ತರು ಭಾಗವಹಿಸಿದ್ದರು‌.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು