Basava Shreerakshe: Actor Vishwaprakash Malagonda honored with "Basava Shreerakshe"

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

ಸಿಂದಗಿ : ಪೂಜ್ಯ ಶ್ರೀ ಪ್ರಭುಲಿಂಗ ಶರಣರು ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ “ಬಸವ ಶ್ರೀರಕ್ಷೆ” (Basava shreerakshe) ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

ಸೋಮವಾರ ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ನೂಲ ಹುಣ್ಣಿಮೆ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಶಿವಶರಣ ನೂಲಿಯ ಚಂದಯ್ಯನವರ ಜಯಂತಿ ಪ್ರಯುಕ್ತ ಮಾಸಿಕ ೬ ಶಿವಾನುಭವ ಕಾರ್ಯಕ್ರಮದಲ್ಲಿ “ಬಸವ ಶ್ರೀರಕ್ಷೆ” ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

Join Our Telegram: https://t.me/dcgkannada

ಸಹ ಕಲಾವಿದ ಹಾಗೂ ಸಾರಿಗೆ ಇಲಾಖೆಯ ಕೆಎಸ್ ಟಿ ಕಾನ್ಸ್ಟೇಬಲ್ ಈರಣ್ಣ ಹಡಪದ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾರಾಪೂರದ ಪೂಜ್ಯ ಶ್ರೀ ಮುರಳಿಧರ ಮುತ್ಯಾರು, ಚಿಕ್ಕರೂಗಿಯ ಶರಣ ಶ್ರೀ ಈರಣ್ಣ ಶಾಸ್ತ್ರೀಗಳು, ಮಲಕಣ್ಣ ಗೊ ತಳವಾರ, ಸಂಗಣ್ಣ ಬ್ಯಾಕೋಡ, ರಾಷ್ಟ್ರೀಯ ಬಸವಧಳ ಮಾಜಿ ಅಧ್ಯಕ್ಷ ಗುರುಪಾದ ತಾರಾಪೂರ, ರವಿರಾಜ ದೇವರಮನಿ, ಕಾನೂನ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ನ್ಯಾಯವಾದಿ ಡಿ ಎ ಚನಗೊಂಡ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: BJP ಜತೆ ರಹಸ್ಯ ಸಂಬಂಧ..?! ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ..!

ಗೋಲಗೇರಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮುರುಗೆಪ್ಪಗೌಡ್ರು ಸಿ ರುದ್ದೇವಾಡಗಿ, ಜಗದೀಶ ಕಲಬುರಗಿ, ಬಿಜೆಪಿ ಮುಖಂಡ ಮುತ್ತು ಶಾಬಾದಿ ಬ್ಯಾಕೋಡ, ಸಿಂದಗಿ ಹ.ಅ.ಸ.ಸೇ.ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೆ ಮೂಲಿಮನಿ, ಮಿರಗಿ ಬಸವ ಕೇಂದ್ರ ಅಧ್ಯಕ್ಷ ಡಾ.ದೇವೆಂದ್ರ ಸೋ ಬರಡೋಲ, ಸಿಂದಗಿಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ಕು.ವಿಶ್ವಪ್ರಕಾಶ ಟಿ ಮಲಗೊಂಡ, ಬಾಬುಗೌಡ ಮ ಬಿರಾದಾರ, ಕಾಶಿನಾಥ ಅ ತೆಲಸಂಗ, ವಿಠ್ಠಲ ಹ ಅರ್ಜುಣಗಿ, ಹಿರೆಬೇವನೂರ ಮಾಜಿ ಸೈನಿಕ ಶ್ರೀಶೈಲ ಹ ಅರ್ಜುಣಗಿ, ಇಂಡಿ ತಾಲೂಕಾ ಕನ್ನಡಿಗರ ವಿಜಯಸೇನೆ ಅಧ್ಯಕ್ಷ ಈರಣ್ಣ ಸುರೇಶ ನಾವಿ,
ಶ್ರೀ ಮಠದ ಕಮಿಟಿ ಸದಸ್ಯರು ಹಾಗೂ ಹಿಕ್ಕನಗುತ್ತಿ ಗ್ರಾಮದ ಸಮಸ್ಥ ಸದ್ಭಕ್ತರು ಸೇರಿದಂತೆ ನಾನಾ ಕಡೆ ಭಕ್ತರು ಭಾಗವಹಿಸಿದ್ದರು‌.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್