Basava Shreerakshe: Actor Vishwaprakash Malagonda honored with "Basava Shreerakshe"

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

Basava shreerakshe: ನಟ ವಿಶ್ವಪ್ರಕಾಶ ಮಲಗೊಂಡಗೆ “ಬಸವ ಶ್ರೀರಕ್ಷೆ” ನೀಡಿ ಗೌರವ ಸನ್ಮಾನ

ಸಿಂದಗಿ : ಪೂಜ್ಯ ಶ್ರೀ ಪ್ರಭುಲಿಂಗ ಶರಣರು ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ “ಬಸವ ಶ್ರೀರಕ್ಷೆ” (Basava shreerakshe) ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

ಸೋಮವಾರ ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ನೂಲ ಹುಣ್ಣಿಮೆ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಶಿವಶರಣ ನೂಲಿಯ ಚಂದಯ್ಯನವರ ಜಯಂತಿ ಪ್ರಯುಕ್ತ ಮಾಸಿಕ ೬ ಶಿವಾನುಭವ ಕಾರ್ಯಕ್ರಮದಲ್ಲಿ “ಬಸವ ಶ್ರೀರಕ್ಷೆ” ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

Join Our Telegram: https://t.me/dcgkannada

ಸಹ ಕಲಾವಿದ ಹಾಗೂ ಸಾರಿಗೆ ಇಲಾಖೆಯ ಕೆಎಸ್ ಟಿ ಕಾನ್ಸ್ಟೇಬಲ್ ಈರಣ್ಣ ಹಡಪದ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾರಾಪೂರದ ಪೂಜ್ಯ ಶ್ರೀ ಮುರಳಿಧರ ಮುತ್ಯಾರು, ಚಿಕ್ಕರೂಗಿಯ ಶರಣ ಶ್ರೀ ಈರಣ್ಣ ಶಾಸ್ತ್ರೀಗಳು, ಮಲಕಣ್ಣ ಗೊ ತಳವಾರ, ಸಂಗಣ್ಣ ಬ್ಯಾಕೋಡ, ರಾಷ್ಟ್ರೀಯ ಬಸವಧಳ ಮಾಜಿ ಅಧ್ಯಕ್ಷ ಗುರುಪಾದ ತಾರಾಪೂರ, ರವಿರಾಜ ದೇವರಮನಿ, ಕಾನೂನ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ನ್ಯಾಯವಾದಿ ಡಿ ಎ ಚನಗೊಂಡ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: BJP ಜತೆ ರಹಸ್ಯ ಸಂಬಂಧ..?! ಸ್ಫೋಟಕ ಬಾಂಬ್ ಸಿಡಿಸಿದ ಸಿಎಂ..!

ಗೋಲಗೇರಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮುರುಗೆಪ್ಪಗೌಡ್ರು ಸಿ ರುದ್ದೇವಾಡಗಿ, ಜಗದೀಶ ಕಲಬುರಗಿ, ಬಿಜೆಪಿ ಮುಖಂಡ ಮುತ್ತು ಶಾಬಾದಿ ಬ್ಯಾಕೋಡ, ಸಿಂದಗಿ ಹ.ಅ.ಸ.ಸೇ.ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೆ ಮೂಲಿಮನಿ, ಮಿರಗಿ ಬಸವ ಕೇಂದ್ರ ಅಧ್ಯಕ್ಷ ಡಾ.ದೇವೆಂದ್ರ ಸೋ ಬರಡೋಲ, ಸಿಂದಗಿಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ಕು.ವಿಶ್ವಪ್ರಕಾಶ ಟಿ ಮಲಗೊಂಡ, ಬಾಬುಗೌಡ ಮ ಬಿರಾದಾರ, ಕಾಶಿನಾಥ ಅ ತೆಲಸಂಗ, ವಿಠ್ಠಲ ಹ ಅರ್ಜುಣಗಿ, ಹಿರೆಬೇವನೂರ ಮಾಜಿ ಸೈನಿಕ ಶ್ರೀಶೈಲ ಹ ಅರ್ಜುಣಗಿ, ಇಂಡಿ ತಾಲೂಕಾ ಕನ್ನಡಿಗರ ವಿಜಯಸೇನೆ ಅಧ್ಯಕ್ಷ ಈರಣ್ಣ ಸುರೇಶ ನಾವಿ,
ಶ್ರೀ ಮಠದ ಕಮಿಟಿ ಸದಸ್ಯರು ಹಾಗೂ ಹಿಕ್ಕನಗುತ್ತಿ ಗ್ರಾಮದ ಸಮಸ್ಥ ಸದ್ಭಕ್ತರು ಸೇರಿದಂತೆ ನಾನಾ ಕಡೆ ಭಕ್ತರು ಭಾಗವಹಿಸಿದ್ದರು‌.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ