Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು ತಗೆಯುವುದು ವಿದ್ಯಾರ್ಥಿಗಳಾದ ನಿಮ್ಮ ಕೈಯ್ಯಲ್ಲಿದೆ.ವಿದ್ಯೆ ಶಿಖರವೇರಿ ಗರ್ವದ ಮೇಲೆ ಕೂರಬಾರದು.ಹಣದಿಂದ ಯಾವುತ್ತೂ ಶಿಕ್ಷಣವನ್ನು ಅಳೆಯಬಾರದು ಎಂದು ಕಕ್ಕೇರಾ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಬಸಯ್ಯ ಮಠ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಬೀದರನ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ-2026 ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸ್ಕಾಲರ್‌ಶಿಪ್ ಪರೀಕ್ಷೆಯು ಮೂರು ಕೋಟಿ ರೂ.ವೆಚ್ಚದ್ದಾಗಿದ್ದು ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಸ್ಕಾಲರ್‌ಶಿಪ್ ವಿವರ : ಪರೀಕ್ಷೆಯಲ್ಲಿ ಪ್ರಥಮ 1-20ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ 3.80