Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ