Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ