BiggBoss Kannada: ಬಿಗ್ ಬಾಸ್ ಮನೆ ಸಂಪೂರ್ಣ ಬಂದ್?!

BiggBoss Kannada: ಬಿಗ್ ಬಾಸ್ ಮನೆ ಸಂಪೂರ್ಣ ಬಂದ್?!

ಬೆಂಗಳೂರು : Biggboss Kannada ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಬಿಗ್ ಬಾಸ್ ಸೀಸನ್ 12 ನಿಲ್ಲಿಸುವಂತೆ ನೋಟಿಸ್ ನೀಡಿ ಸೂಚಿಸಿದೆ.

ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ನೋಟಿಸ್ ನೀಡಿದೆ.

ಹೌದು ಬಿಗ್ ಬಾಸ್ ಹೌಸ್ ಸಂಪೂರ್ಣವಾಗಿ ಬಂದು ಮಾಡುವಂತೆ ಕರ್ನಾಟಕ ವಾಯುವ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ್ದು ಶೋ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ನೋಟಿಸ್ ನೀಡಿದ್ದು ಬಿಗ್ ಬಾಸ್ ವೀಕ್ಷಕರಿಗೆ ಶಾಕ್ ನೀಡಿದೆ.

ಫ್ಲಾಟ್ ನಂ. 24 ಮತ್ತು 26 ವೆಲ್ಟುಡೇಸ್ ಹಾಗೂ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಗೆ ಸೇರಿರುವಂತಹ ಜಾಗದಲ್ಲಿ ಪ್ರಾಬ್ಲಮ್ ನಂಬರ್ 21 ಟು 26 ಜಾಗಗಳಲ್ಲಿ ಬಿಗ್ ಬಾಸ್ ಮನೆ ನಿರ್ಮಿಸಿದ್ದಾರೆ ಎಂದು ಹೇಳಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಕೂಡ ನೀಡಿದೆ. ಇರುವಂತಹ ನೀರು ಸಂಸ್ಕರಣೆ ಘಟಕ ಅದನ್ನು ನಿರ್ಮಾಣ ಮಾಡಿಕೊಂಡಿಲ್ಲ. ಪ್ರತಿನಿತ್ಯ ಅವರು 250 KLT ನೀರು ಬಳಸುತ್ತಾರೆ.

ಒಂದು KLT ಅಂದ್ರೆ ಸಾವಿರ ಲೀಟರ್ ಹಾಗಾಗಿ 2,50,000 ತ್ಯಾಜ್ಯ ನೀರನ್ನು ಮರು ಬಳಕೆ ಮಾಡಲು ತಾಜ್ಯ ಸಂಸ್ಕರಣ ಘಟಕ ನಿರ್ಮಾಣ ಮಾಡಿಲ್ಲ. ಹಾಗಾಗಿ ಬಿಗ್ ಬಾಸ್ ಈ ಒಂದು ನಿಯಮವು ಉಲ್ಲಂಘನೆ ಮಾಡಿದ್ದು ನೋಟಿಸ್ ನೀಡಲಾಗಿದೆ.

ಇದುವರೆಗೂ ಆದರೆ ಯಾವುದೇ ರೀತಿ ಉತ್ತರ ಕೊಟ್ಟಿಲ್ಲ. ಹಾಗಾಗಿ ಅಲ್ಲಿನ ಜಿಲ್ಲಾಧಿಕಾರಿ ಮತ್ತು ಜೆಸ್ಕಾಂಗೂ ನೋಟಿಸ್ ನೀಡಿ ಕೂಡಲೇ ಬಿಗ್ ಬಾಸ್ ಮನೆ ಕ್ಲೋಸ್ ಮಾಡಬೇಕು ಅಂತ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ