ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿರುವ ಬಿಜೆಪಿ ಹಿರಿಯ ನಾಯಕರೊಬ್ಬರು ಹೀಗ ಮತ್ತೊಂದು ಸ್ಫೋಟಕ ಬಾಂಬ್ ಸಿಡಿಸಿದ್ದಾರೆ.

ಹೌದು, ಬಾಂಗ್ಲಾ ಹಿಂಸಾಚಾರ ನೋಡಿ ಪ್ರಧಾನಿ ಮೋದಿ ನಡುಗುತ್ತಿದ್ದಾರೆ ಎಂದು BJPಯ ಹಿರಿಯ ನಾಯಕ ಸುಬ್ರಮಣ್ಯಸ್ವಾಮಿ ಹೇಳಿದ್ದಾರೆ.

ಲಡಾಖ್‌ನಲ್ಲಿ ಭಾರತದ 4067 ಚದರ KM ಭೂಮಿ ಚೀನಾ ಆಕ್ರಮಿಸಿದಾಗ ಮೋದಿ ಹೇಡಿಯಂತೆ ಇದ್ದರು. ಮಾಲ್ಡಿವ್ಸ್ ನಾಯಕರು ಭಾರತೀಯರು ತಮ್ಮ ದೇಶವನ್ನು ತೊರೆಯುವಂತೆ ಕರೆ ನೀಡಿದಾಗ ಮೋದಿ ಅಲುಗಾಡಲಿಲ್ಲ. ಈಗ ಬಾಂಗ್ಲಾ ಪ್ರಧಾನಿಯನ್ನು ಮುಸ್ಲಿಮರು ಬೆನ್ನಟ್ಟುತ್ತಿರುವಾಗ ನಡುಗುತ್ತಿದ್ದಾರೆ. ನೇಪಾಳದ ಬಗ್ಗೆ ಕೇಳಬೇಡಿ. ಮೋದಿಯವರಿಗೆ ರಾಜೀನಾಮೆ ಕೊಡಿ’ ಎಂದು ಆಗ್ರಹಿಸಿದ್ದಾರೆ.

Latest News

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ