ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿರುವ ಬಿಜೆಪಿ ಹಿರಿಯ ನಾಯಕರೊಬ್ಬರು ಹೀಗ ಮತ್ತೊಂದು ಸ್ಫೋಟಕ ಬಾಂಬ್ ಸಿಡಿಸಿದ್ದಾರೆ.

ಹೌದು, ಬಾಂಗ್ಲಾ ಹಿಂಸಾಚಾರ ನೋಡಿ ಪ್ರಧಾನಿ ಮೋದಿ ನಡುಗುತ್ತಿದ್ದಾರೆ ಎಂದು BJPಯ ಹಿರಿಯ ನಾಯಕ ಸುಬ್ರಮಣ್ಯಸ್ವಾಮಿ ಹೇಳಿದ್ದಾರೆ.

ಲಡಾಖ್‌ನಲ್ಲಿ ಭಾರತದ 4067 ಚದರ KM ಭೂಮಿ ಚೀನಾ ಆಕ್ರಮಿಸಿದಾಗ ಮೋದಿ ಹೇಡಿಯಂತೆ ಇದ್ದರು. ಮಾಲ್ಡಿವ್ಸ್ ನಾಯಕರು ಭಾರತೀಯರು ತಮ್ಮ ದೇಶವನ್ನು ತೊರೆಯುವಂತೆ ಕರೆ ನೀಡಿದಾಗ ಮೋದಿ ಅಲುಗಾಡಲಿಲ್ಲ. ಈಗ ಬಾಂಗ್ಲಾ ಪ್ರಧಾನಿಯನ್ನು ಮುಸ್ಲಿಮರು ಬೆನ್ನಟ್ಟುತ್ತಿರುವಾಗ ನಡುಗುತ್ತಿದ್ದಾರೆ. ನೇಪಾಳದ ಬಗ್ಗೆ ಕೇಳಬೇಡಿ. ಮೋದಿಯವರಿಗೆ ರಾಜೀನಾಮೆ ಕೊಡಿ’ ಎಂದು ಆಗ್ರಹಿಸಿದ್ದಾರೆ.

Latest News

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು:                         ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು: ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಕಾಲುವೆಯಲ್ಲಿ ನ.11, 2025ರಂದು ಒಂದೇ ಕುಟುಂಬದ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ:               ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ ಅವರ ಆರ್ಥಿಕ ಮಟ್ಟದ ವೃದ್ಧಿಗೆ ಸಹಕಾರ ಸಂಸ್ಥೆಗಳು ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯಲ್ಲಿ ಸೋಮವಾರ ಕಮತಗಿಯ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಮುದ್ದೇಬಿಹಾಳ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಆರ್ಥಿಕವಾಗಿ ಸುಧಾರಣೆಯಾಗುತ್ತಿರುವುದಕ್ಕೆ ಇಂದು ಹತ್ತಾರು ಸಹಕಾರಿ ಶಾಖೆಗಳು ಇಲ್ಲಿ ಆರಂಭಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ ತೋರಿಸುತ್ತದೆ.ಸಮಾನ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು. ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು. ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ