BJP Rebels Basanagouda patil yatnal vs BY Vijayendra

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ತಮ್ಮ ವಿರುದ್ಧ ಸ್ವಪಕ್ಷೀಯರಿಂದ ಬಂಡಾಯದ (BJP Rebels) ಕಹಳೆ ಮೊಳಗಿದ ಬೆನ್ನಲ್ಲೇ ಬಿ.ವೈ.ವಿಜಯೇಂದ್ರ (BY Vijayendra) ಸಂಘ ಪರಿವಾರದ ಮುಖಂಡರು ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಬೆಳಗ್ಗೆ ಚಾಮರಾಜಪೇಟೆಯಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕೇಂದ್ರ ಕಚೇರಿಗೆ ಸ್ವತಃ ವಿಜಯೇಂದ್ರ ತೆರಳಿದ್ದರು.

Join Our Telegram: https://t.me/dcgkannada

21ಕ್ಕೆ ಬೆಂಗಳೂರಲ್ಲೇ ವಿಜಯೇಂದ್ರ ವಿರುದ್ಧ ಅತೃಪ್ತರ ಬಂಡಾಯ (BJP Rebels) ಸಭೆ?

ಒಂದು ವೇಳೆ ಅಷ್ಟರೊಳಗಾಗಿ ಬಿಜೆಪಿಯ ವರಿಷ್ಠರು ಬ್ರೇಕ್ ಹಾಕಿದಲ್ಲಿ ಮಾತ್ರ ಸಭೆ ರದ್ದಾಗಬಹುದು ಅಥವಾ ಮುಂದೂಡಬಹುದು. ಇಲ್ಲದಿದ್ದರೆ ಸಭೆ ನಡೆಯುವುದು ನಿಶ್ಚಿತ ಎನ್ನಲಾಗಿದೆ.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಕಳೆದ ಭಾನುವಾರ ಬೆಳಗಾವಿಯ ಹೊರವಲಯದ ರೆಸಾರ್ಟ್‌ವೊಂದರಲ್ಲಿ ನಡೆದ ಸಭೆಯ ಮುಂದುವರಿದ ಭಾಗವಿದು. ಈ ಸಭೆಯಲ್ಲೂ ಯತ್ನಾಳ್, ಜಾರಕಿಹೊಳಿ ಜತೆಗೆ ಅರವಿಂದ್ ಲಿಂಬಾವಳಿ, ಅಣ್ಣಾ ಸಾಹೇಬ್ ಜೊಲ್ಲೆ, ಜಿ.ಎಂ.ಸಿದ್ದೇಶ್ವರ್, ಪ್ರತಾಪ್ ಸಿಂಹ, ಕುಮಾರ್‌ ಬಂಗಾರಪ್ಪ, ಬಿ.ಪಿ.ಹರೀಷ್ ಅವರೊಂದಿಗೆ ಇತರ ಹಲವು ಮುಖಂಡರೂ ಜತೆಗೂಡುವ ನಿರೀಕ್ಷೆಯಿದೆ ಎಂದು ರಾಜಕೀಯ ಪಂಡಿತರು ಹೇಳುತ್ತಿದ್ದಾರೆ.

ಪಾದಯಾತ್ರೆ ಹೆಸರಲ್ಲಿ ಸಭೆ:

ಮೇಲ್ನೋಟಕ್ಕೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮುಂದಿಟ್ಟುಕೊಂಡು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಈ ಸಭೆ ನಡೆಸಲಾಗುವುದು ಎಂದು ಹೇಳಲಾಗುತ್ತಿದ್ದರೂ ಇದು ವಿಜಯೇಂದ್ರ ಅವರ ನಾಯಕತ್ವಕ್ಕೆ ಸಡ್ಡು ಹೊಡೆಯುವುದೇ ಆಗಿದೆ ಎನ್ನುವುದು ಸತ್ಯ.

ಈ ಬಾರಿಯ ಸಭೆಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ತೆರಳುವ ಬಗ್ಗೆ, ವರಿಷ್ಠರ ಮೇಲೆ ಒತ್ತಡ ಹೇರುವ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಈಗಾಗಲೇ ಬೆಳಗಾವಿ ಸಭೆ ಬಳಿಕ ಬಿಜೆಪಿ ಪಾಳೆಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ವಿಜಯೇಂದ್ರ ಅವರು ಬುಧವಾರ ಬೆಂಗಳೂರಿನಲ್ಲಿ ಸಂಘ ಪರಿವಾರದ ಮುಖಂಡರು ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದರ ಬೆನ್ನಲ್ಲೇ ಬಂಡಾಯದ ಮತ್ತೊಂದು ಸಭೆ ನಡೆಸಲು ಮುಂದಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.

BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ವಿಜಯಪುರ: ಗ್ಯಾರಂಟಿ ಯೋಜನೆ ಮತ್ತು BPL Card ರದ್ದು ಮಾಡುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಚಿವ ಎಂ.ಬಿ
ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕಮಿಟ್ ಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ವಿಜಯಪುರದಲ್ಲಿ ಸಚಿವ ಎಂ. ಬಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸು ತಜ್ಞರು. 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟವಾಗಿ ಹೇಳಿದರು.

BPL Card ರದ್ದು:

ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲಿ ಒತ್ತಡ ಬಹಳ ಇದೆ ರಾಜ್ಯದಲ್ಲಿ ಅತಿ ಹೆಚ್ಚು 82% ಬಿಪಿಎಲ್ ಕಾರ್ಡ್. ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ ಎಂದು ಮಾಹಿತಿ ನೀಡಿದ್ದಾರೆ.

ಅನವಶ್ಯಕವಾಗಿ ಶ್ರೀಮಂತರ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ ಎಂದ ಎಂಬಿ ಪಾಟೀಲ್, ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ