BPL Card Minister MB Pati gave respect people in Vijayapur, few people following him

BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ವಿಜಯಪುರ: ಗ್ಯಾರಂಟಿ ಯೋಜನೆ ಮತ್ತು BPL Card ರದ್ದು ಮಾಡುವ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಚಿವ ಎಂ.ಬಿ
ಪಾಟೀಲ ಪ್ರತಿಕ್ರಿಯಿಸಿದ್ದಾರೆ.

Join Our Telegram: https://t.me/dcgkannada

ನಮ್ಮ ಕಮಿಟ್ ಮೆಂಟ್, ಅದು ನಮ್ಮ ಬದ್ಧತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂದು ವಿಜಯಪುರದಲ್ಲಿ ಸಚಿವ ಎಂ. ಬಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿಗಳು ಹಣಕಾಸು ತಜ್ಞರು. 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟವಾಗಿ ಹೇಳಿದರು.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

BPL Card ರದ್ದು: ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮ್ಮಲ್ಲಿ ಒತ್ತಡ ಬಹಳ ಇದೆ ರಾಜ್ಯದಲ್ಲಿ ಅತಿ ಹೆಚ್ಚು 82% ಬಿಪಿಎಲ್ ಕಾರ್ಡ್. ಎಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ ಎಂದು ಮಾಹಿತಿ ನೀಡಿದ್ದಾರೆ.

ಅನವಶ್ಯಕವಾಗಿ ಶ್ರೀಮಂತರ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ ಎಂದ ಎಂಬಿ ಪಾಟೀಲ್, ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ