Budget Breaking: Great news for farmers Central Govt

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್?

ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಾಲ ಒದಗಿಸಲು ಪ್ರಾರಂಭಿಸಿದ ಒಂದು ಯೋಜನೆಯಾಗಿದೆ. ಇದನ್ನು 1998 ರಲ್ಲಿ ಪರಿಚಯಿಸಲಾಯಿತು.

ಕಿಸಾನ್ ಕ್ರೆಡಿಟ್ ಕಾರ್ಡ್‌ನ ಉದ್ದೇಶಗಳು:

  • ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವುದು.
  • ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು.
  • ರೈತರ ಆದಾಯವನ್ನು ಹೆಚ್ಚಿಸುವುದು.
  • ರೈತರನ್ನು ಸಾಲದ ಸುಳಿಯಿಂದ ಪಾರು ಮಾಡುವುದು.

ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನಗಳು:

  • ಕಡಿಮೆ ಬಡ್ಡಿದರದಲ್ಲಿ ಸಾಲ ಲಭ್ಯವಿರುತ್ತದೆ.
  • ಯಾವುದೇ ರೀತಿಯ ಭದ್ರತೆ ನೀಡುವ ಅಗತ್ಯವಿಲ್ಲ.
  • ಸಾಲವನ್ನು ಮರುಪಾವತಿಸಲು ರೈತರಿಗೆ ಸಾಕಷ್ಟು ಸಮಯಾವಕಾಶವಿರುತ್ತದೆ.
  • ಈ ಕಾರ್ಡ್ ಬಳಸಿ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಹತೆಗಳು:

  • ನೀವು ರೈತರಾಗಿರಬೇಕು.
  • ನಿಮಗೆ ಸ್ವಂತ ಜಮೀನು ಇರಬೇಕು ಅಥವಾ ನೀವು ಗೇಣಿದಾರರಾಗಿರಬೇಕು.
  • ನಿಮ್ಮ ವಯಸ್ಸು 18 ರಿಂದ 75 ವರ್ಷಗಳ ನಡುವೆ ಇರಬೇಕು.

ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

  • ನೀವು ಹತ್ತಿರದ ಬ್ಯಾಂಕ್ ಅಥವಾ ಕೃಷಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
  • ಅರ್ಜಿಯೊಂದಿಗೆ ನಿಮ್ಮ ಜಮೀನಿನ ದಾಖಲೆಗಳು, ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳನ್ನು ಸಲ್ಲಿಸಬೇಕು.
    ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಬಹಳ ಉಪಯುಕ್ತವಾದ ಯೋಜನೆ. ಈ ಯೋಜನೆಯಡಿ ಸಾಲ ಪಡೆದು ತಮ್ಮ ಕೃಷಿಯನ್ನು ಅಭಿವೃದ್ಧಿಪಡಿಸಬಹುದು.

ದಾಖಲೆ: ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ