Budget Breaking: Great news for farmers Central Govt

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.

ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್?

ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಾಲ ಒದಗಿಸಲು ಪ್ರಾರಂಭಿಸಿದ ಒಂದು ಯೋಜನೆಯಾಗಿದೆ. ಇದನ್ನು 1998 ರಲ್ಲಿ ಪರಿಚಯಿಸಲಾಯಿತು.

ಕಿಸಾನ್ ಕ್ರೆಡಿಟ್ ಕಾರ್ಡ್‌ನ ಉದ್ದೇಶಗಳು:

  • ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವುದು.
  • ಕೃಷಿ ಉತ್ಪಾದನೆಯನ್ನು ಹೆಚ್ಚಿಸುವುದು.
  • ರೈತರ ಆದಾಯವನ್ನು ಹೆಚ್ಚಿಸುವುದು.
  • ರೈತರನ್ನು ಸಾಲದ ಸುಳಿಯಿಂದ ಪಾರು ಮಾಡುವುದು.

ಕಿಸಾನ್ ಕ್ರೆಡಿಟ್ ಕಾರ್ಡ್‌ನ ಪ್ರಯೋಜನಗಳು:

  • ಕಡಿಮೆ ಬಡ್ಡಿದರದಲ್ಲಿ ಸಾಲ ಲಭ್ಯವಿರುತ್ತದೆ.
  • ಯಾವುದೇ ರೀತಿಯ ಭದ್ರತೆ ನೀಡುವ ಅಗತ್ಯವಿಲ್ಲ.
  • ಸಾಲವನ್ನು ಮರುಪಾವತಿಸಲು ರೈತರಿಗೆ ಸಾಕಷ್ಟು ಸಮಯಾವಕಾಶವಿರುತ್ತದೆ.
  • ಈ ಕಾರ್ಡ್ ಬಳಸಿ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಹತೆಗಳು:

  • ನೀವು ರೈತರಾಗಿರಬೇಕು.
  • ನಿಮಗೆ ಸ್ವಂತ ಜಮೀನು ಇರಬೇಕು ಅಥವಾ ನೀವು ಗೇಣಿದಾರರಾಗಿರಬೇಕು.
  • ನಿಮ್ಮ ವಯಸ್ಸು 18 ರಿಂದ 75 ವರ್ಷಗಳ ನಡುವೆ ಇರಬೇಕು.

ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

  • ನೀವು ಹತ್ತಿರದ ಬ್ಯಾಂಕ್ ಅಥವಾ ಕೃಷಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
  • ಅರ್ಜಿಯೊಂದಿಗೆ ನಿಮ್ಮ ಜಮೀನಿನ ದಾಖಲೆಗಳು, ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳನ್ನು ಸಲ್ಲಿಸಬೇಕು.
    ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಬಹಳ ಉಪಯುಕ್ತವಾದ ಯೋಜನೆ. ಈ ಯೋಜನೆಯಡಿ ಸಾಲ ಪಡೆದು ತಮ್ಮ ಕೃಷಿಯನ್ನು ಅಭಿವೃದ್ಧಿಪಡಿಸಬಹುದು.

ದಾಖಲೆ: ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ