Bus steering cut: 22 passengers escaped

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ. ಚಾಲಕನ ಮುಂಜಾಗ್ರತಾ ಕ್ರಮದಿಂದ ಬಸ್ ನಲ್ಲಿನ 22 ಜನರ ಪ್ರಾಣ ಉಳಿದಿದೆ. ನಾಗರ ಪಂಚಮಿ ಹಬ್ಬದಂದು ದೊಡ್ಡ ಅನಾಹುತ ತಪ್ಪಿದೆ.

ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವ ಬಸ್ ನಲ್ಲಿ ಸುಮಾರು 22 ಜನ ಪ್ರಯಾಣಿಕರಿದ್ದರು. ಬಸ್ ಸ್ಟೇರಿಂಗ್ ಕಟ್ ಆಗಿದ್ದರಿಂದ ಅವರಿಗೆ ಏನು ಆಗುತ್ತಿದೆ ಎಂದು ತಿಳಿಯುವದರಲ್ಲಿ ಅಚಾತುರ್ಯ ನಡೆದಿದೆ. ಏಕಾಏಕಿ ಬಸ ಟೇರಿಂಗ್ ಕಟ್ ಆಗಿರುವುದು ತಿಳಿದ ಚಾಲಕ ಮೆಹಬೂಬ್ ಬಲಕ್ಕೆ ಜಮೀನಿನಲ್ಲಿ ತಿರುಗಿಸಿ ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ.

ಅದೃಷ್ಟದಿಂದ ಅಪಘಾತದಲ್ಲಿ ಪ್ರಾಣಾಯಘಾತವಾಗಿಲ್ಲ ಎಂದು ಪ್ರಯಾಣಿಕರು ಮಾತನಾಡತೊಡಗಿದರು. ನಿರ್ವಾಹಕ ಶಂಕರ್ ಗೌಡರಿಗೆ ಎಡ ಕಾಲಿನಲ್ಲಿ ಒಳಪೆಟ್ಟು ಹಾಗೂ ಒಬ್ಬ ಹಿರಿಯ ವ್ಯಕ್ತಿಯ ಎಡ ಕಣ್ಣಿನ ಮೇಲಬ್ದಿಯ ಮೇಲಭಾಗದಲ್ಲಿ ಗಾಯಗಳಾಗಿವೆ. ಸ್ಥಳಕ್ಕೆ ನಾರಾಯಣಪುರ ಪೋಲಿಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಪಡಡದುಕೊಂಡರು.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ