CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ

CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ


ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾದ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (CAA implement)ಯಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ.

ಹೌದು, ಇದು CAA ಕಾಯ್ದೆಯಡಿ (CAA implement) ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ ಎಂದು ವರದಿಯಾಗಿದೆ.

Join Our Telegram: https://t.me/dcgkannada

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

25000 ವಲಸಿಗರು ಇಲ್ಲಿ ಇದ್ದಾರೆ: 1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ