CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ

CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ


ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾದ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (CAA implement)ಯಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ.

ಹೌದು, ಇದು CAA ಕಾಯ್ದೆಯಡಿ (CAA implement) ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ ಎಂದು ವರದಿಯಾಗಿದೆ.

Join Our Telegram: https://t.me/dcgkannada

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

25000 ವಲಸಿಗರು ಇಲ್ಲಿ ಇದ್ದಾರೆ: 1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ