Car accident injures one person

ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್ ಪಂಪ್ ಹತ್ತಿರ ಅಪಘಾತಕ್ಕಿಡಾಗಿದೆ. ತಂದೆ-ತಾಯಿ ಹಾಗೂ ಮಗ ಕಾರ್ ನಲ್ಲಿದ್ದರು. ಮಗ ಕಾರ್ ಚಲಾಯಿಸುತ್ತಿದ್ದರು.

ತಂದೆಗೆ ತೀವ್ರವಾದ ಗಾಯಗಳಾಗಿದ್ದು, ರಮೇಶ ಶಿವಲಿಂಗಪ್ಪ ಸಜ್ಜನವರ (60) ಎಂದು ಗುರುತಿಸಲಾಗಿದೆ. ಮಗ ಆಯುಷ್ (30) ಕಾರು ಚಲಾಯಿಸುತ್ತಿದ್ದರು. ಪೆಟ್ರೋಲ್ ಪಂಪ್ ಹತ್ತಿರ ಬೈಕ್ ಸವಾರನ್ನು ಉಳಿಸಲು ಹೋಗಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ರಭಸವಾಗಿ ಡಿಕ್ಕಿ ಹೊಡೆದ ಕಾರಣಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ತಂದೆ ರಮೇಶ ಅವರಿಗೆ ತೀವ್ರತರವಾದ ಗಾಯಗಳಾಗಿವೆ. ಮಗ ಆಯುಷ್ಯ ಅವರಿಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗಳಾಗಿವೆ. ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರಾದ ಸಿದ್ದು ಬಿರಾದಾರ ಹಾಗೂ ರವಿ ಮರೆನ್ನವರ ರವರು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು