ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ
ಮುದ್ದೇಬಿಹಾಳ : ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರನ್ನಾಗಿ ಚಂದ್ರಶೇಖರ ಕಲಾಲ, ಅಧ್ಯಕ್ಷರನ್ನಾಗಿ ಶ್ರೀಕಾಂತ ಹಿರೇಮಠ, ಉಪಾಧ್ಯಕ್ಷರನ್ನಾಗಿ ಶೇಖರ ಢವಳಗಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಜಶೇಖರ ಮ್ಯಾಗೇರಿ, ಖಜಾಂಚಿಯನ್ನಾಗಿ ಉದಯ ರಾಯಚೂರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಮಯದಲ್ಲಿ ಸದಸ್ಯರಾದ ರಾಜು
Read More