1. Home
  2. ಕರ್ನಾಟಕ

Category: ಕರ್ನಾಟಕ

ಕೃಷ್ಣಭಾಗ್ಯ ಜಲ ನಿಗಮದಿಂದ ಸ್ವಾತಂತ್ರ್ಯ ದಿನಾಚರಣೆ (ವಿಡಿಯೋ ನೋಡಿ)

ಕೃಷ್ಣಭಾಗ್ಯ ಜಲ ನಿಗಮದಿಂದ ಸ್ವಾತಂತ್ರ್ಯ ದಿನಾಚರಣೆ (ವಿಡಿಯೋ ನೋಡಿ)

ನಾರಾಯಣಪುರ: ಕೃಷ್ಣಭಾಗ್ಯ ಜಲ ನಿಗಮದಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿಮುಖ್ಯ ಅಭಿಯಂತರ ಆರ್ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. Join Our Telegram: https://t.me/dcgkannada ತದನಂತರ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆಯಲಿಕ್ಕೆ ಮಹಾತ್ಮರು ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಅಂತಹ ಮಹಾತ್ಮರನ್ನ ಸ್ಮರಿಸೋಣ ಎಂದು ಹೇಳಿದರು.

Read More
smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ. Join Our Telegram: https://t.me/dcgkannada ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು

Read More
ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ದಾವಣಗೆರೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ದಂಪತಿ ಸಾವನ್ನಪ್ಪಿರುವ ದಾರುಣ ದುರ್ಘಟನೆ ತಾಲೂಕಿನ ಕಾಟೀಹಳ್ಳಿ ಗ್ರಾಮದ ಜಮೀನಿನಲ್ಲಿ ಗುರುವಾರ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಲತಾ ಹಾಗೂ ನಾಗರಾಜ್ ದಂಪತಿ ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ

Read More
Rehabilitation Campaign:    ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

Rehabilitation Campaign: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ..ಓರ್ವ ಬಾಲ ಕಾರ್ಮಿಕನ ರಕ್ಷಣೆ..

ನಾರಾಯಣಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ (PAN-INDIA Rescue and Rehabilitation Campaign) ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ನಡೆಸಲಾಯಿತು. Join Our telegram: https://t.me/dcgkannada ಈ ಕುರಿತು ನಗರದಲ್ಲಿ ಆಯೋಜಿಸಿದ್ದ ಅಭಿಯಾನದಲ್ಲಿ ಮಾತನಾಡಿದ ಉಪ ತಹಶೀಲ್ದಾರ್ ಕಲ್ಲಪ್ಪ ಅವರು, ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ

Read More
Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ

ಮುದ್ದೇಬಿಹಾಳ : ಯುವಕರು ಗ್ರಾಮದಲ್ಲಿ ಬರೀ ಸಂಗೊಳ್ಳಿ ರಾಯಣ್ಣನ (Sangolli Rayanna) ಮೂರ್ತಿ ಇಟ್ಟು ಕಾರ್ಯಕ್ರಮ, ಜಯಂತಿ ಮಾಡದೇ ಅವರ ಜೀವನದ ಆದರ್ಶಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಸಿಡಿದೇಳುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸರೂರು-ಅಗತೀರ್ಥ ಹಾಲುಮತ ಗುರುಪೀಠದ ಶಾಂತಮಯ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಗೋನಾಳ ಎಸ್.ಎಚ್. ಗ್ರಾಮದಲ್ಲಿ ಗುರುವಾರದಂದು

Read More
Independence day:  ಸ್ವಾತಂತ್ರ್ಯ ಸೇನಾನಿಗಳ ಬದುಕು ಪ್ರತಿಯೊಬ್ಬರಿಗೂ ಮಾದರಿ : ಪಿಎಸ್ಐ ರಾಠೋಡ

Independence day: ಸ್ವಾತಂತ್ರ್ಯ ಸೇನಾನಿಗಳ ಬದುಕು ಪ್ರತಿಯೊಬ್ಬರಿಗೂ ಮಾದರಿ : ಪಿಎಸ್ಐ ರಾಠೋಡ

ನಾರಾಯಣಪುರ : ಭಾರತ ಸ್ವಾತಂತ್ರ್ಯ ಸಂಗ್ರಾಮದ (Independence day) ಸೇನಾನಿಗಳ ಬದುಕು ಇಂದಿನ ಪ್ರತಿಯೊಬ್ಬ ಯುವಕರಿಗೂ ಮಾದರಿಯಾಗಿವೆ ಎಂದು ನೂತನ ಪಿಎಸ್ಐ ರಾಜಶೇಖರ ರಾಠೋಡ ಹೇಳಿದರು. Join Our telegram: https://t.me/dcgkannada ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

Read More
Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

ಹುನಗುಂದ: ಪಟ್ಟಣದದಲ್ಲಿ ಶುಕ್ರವಾರ ಗುಡುಗು ಸಹಿತ ಧಾರಾಕಾರವಾಗಿ ಸುರಿದ ಮಳೆಯಿಂದ ಜನಜೀವನ‌ ಕೆಲಕಾಲ (Rain effect) ಅಸ್ತವ್ಯಸ್ತಗೊಂಡಿತು. Join Our Telegram: https://t.me/dcgkannada ಪಟ್ಟಣದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ, ಕುಂಬಾರ ಓಣಿಯಲ್ಲಿ ಮನೆಗಳ ಮುಂದಿನ ಚರಂಡಿಗಳು ನೀರು ತುಂಬಿ ರಸ್ತೆ ಮೇಲೆ ಹರಿಯುತ್ತಿರುವ ದೃಶ್ಯ ಕಂಡುಬಂತು.

Read More
Astrology: ಇವರಿಗೆ ಉತ್ತಮ‌ ಲಾಭ.. ದಿನ ಭವಿಷ್ಯ: ಶುಕ್ರವಾರ, ಆಗಸ್ಟ್ 16, 2024, ದೈನಂದಿನ ರಾಶಿ ಭವಿಷ್ಯ

Astrology: ಇವರಿಗೆ ಉತ್ತಮ‌ ಲಾಭ.. ದಿನ ಭವಿಷ್ಯ: ಶುಕ್ರವಾರ, ಆಗಸ್ಟ್ 16, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಆದಾಯದ ಮೂಲಗಳ ಸಂಖ್ಯೆ ಹೆಚ್ಚಾಗಬಹುದು.ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಲಾಭ ಗಳಿಸುವಿರಿ. ನಿಮ್ಮ ಸ್ವಭಾವವು ಯಾರಿಗಾದರೂ ಉತ್ತಮ ಹಣವನ್ನು ಸಂಗ್ರಹಿಸಲು ಪ್ರಯೋಜನ ವನ್ನು ನೀಡುತ್ತದೆ.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.) ವೃಷಭ ರಾಶಿ: ಹಿರಿಯರು ಮತ್ತು ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಮತ್ತು

Read More
Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ. ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ

Read More
Death news: BJP ಹಿರಿಯ ನಾಯಕ ಇನ್ನಿಲ್ಲ

Death news: BJP ಹಿರಿಯ ನಾಯಕ ಇನ್ನಿಲ್ಲ

ಹಾಸನ: ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಎ.ಎಸ್ ಬಸವರಾಜು (75) ಅವರು ನಿಧನರಾಗಿದ್ದಾರೆ. ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರು. ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ 2004

Read More